ಕಾರವಾರ: ಜೂ.7 ರಿಂದ 11ರವರೆಗೆ ಅಂಕೋಲಾ ಸಿರಿ ಉತ್ಸವ

ಕಾರವಾರ: ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಜೂ.7 ರಿಂದ 11 ರವರೆಗೆ ಪಟ್ಟಣದ ಜೈಹಿಂದ್ ಮೈದಾನದಲ್ಲಿ ಅಂಕೋಲಾ ಸಿರಿ ಉತ್ಸವ ನಡೆಯಲಿದೆ ಎಂದು ಲಕ್ಷ್ಮಣ ಪಟಗಾರ ಹೇಳಿದರು.

ಅವರು ಪಟ್ಟಣದ ಖಾಸಗಿ ಹೊಟೇಲಿನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಅಂಕೋಲಾ ಇದು ಅನೇಕ ಸಾಂಸ್ಕ್ರತಿಕ ಕಲೆಗಳಿಗೆ ಪ್ರಸಿದ್ದಿ ಪಡೆದಿದ್ದು ಇಲ್ಲಿನ ಜನ ಸಾಂಸ್ಕ್ರತಿಕ ಉತ್ಸವಗಳಿಗೆ ಉತ್ತಮ ಪ್ರೋತ್ಸಾಹ ಕೊಡುತ್ತಿದ್ದಾರೆ.

ಅಂಕೋಲಾ ಸಿರಿ ಉತ್ಸವದಲ್ಲಿ ವಸ್ತು ಪ್ರದರ್ಶನ, ಮಾರಾಟ ಮಳಿಗೆ, ಅಮ್ಯೂಸಮೆಂಟ್ ಇವುಗಳ ಜೊತೆ ಪ್ರತಿದಿನ ವೇದಿಕೆಯಲ್ಲಿ ನಿರೀಕ್ಷೆಗೂ ಮೀರಿದ ಅತ್ಯುತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವದು ಎಂದರು.

ಪತ್ರಕರ್ತ ನೀಲಕಂಠ ಬಲೇಗಾರ ಮಾತನಾಡಿ ಶ್ರೀ ಮಂಜುನಾಥ ಟಿವಿ ಚಾನೆಲ್ ಕಳೆದ 10 ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಅಂಕೋಲಾದಲ್ಲಿ ಚಾನೆಲ್ ವಿಸ್ತರಣೆಯ ಉದ್ದೇಶ ಹೊಂದಿದ್ದು ಅದರ ಪ್ರಯುಕ್ತ ಹಮ್ಮಿಕೊಂಡ ಅಂಕೋಲಾ ಸಿರಿ ಉತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅರುಣ ಶೆಟ್ಟಿ ಸ್ವಾಗತಿಸಿದರು. ಸುದ್ದಿಗೋಷ್ಠಿಯಲ್ಲಿ ವಿಶಾಲ ಜಿ ನಾಯ್ಕ, ಮಂಜುನಾಥ ಗಾಂವಕರ ಉಪಸ್ಥಿತರಿದ್ದರು.

Sneha Gowda

Recent Posts

ʼಮಹಿಳೆ ಹಸಿದಾಗ ಬಾಯಿಗೆ ಅನ್ನ ಕೊಡಿ, ಅದನ್ನಲ್ಲʼ; ಪ್ರಜ್ವಲ್ ವಿರುದ್ಧ ಸಿಡಿದ ನಟಿ

ಪ್ರಜ್ವಲ್​​​​​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಒಂದೊಂದು ಬೆಳೆವಣಿಗಳು ನಡೆಯುತ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

5 mins ago

ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ ಈ ವಿಚಾರಗಳ ಅಭಿವೃದ್ದಿ ಮಾಡುವೆ: ಆಲಗೂರ

ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ನಾನು ತಮ್ಮ ಆಶೀರ್ವಾದರಿಂದ ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ ನನ್ನ ಸದಸ್ಯತ್ವದ…

11 mins ago

ಅಶ್ಲೀಲ ವಿಡಿಯೋ ಪ್ರಕರಣ : ದಿಟ್ಟ ಹೆಜ್ಜೆಯಿಟ್ಟ ಎಸ್​ಐಟಿ ತಂಡ

ರಾಜ್ಯದಲ್ಲಿ ಹಾಸನ ಅಶ್ಲೀಲ ವಿಡಿಯೋ ಪ್ರಕರಣವು ಭಾರೀ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸ್ತಿರುವ ಎಸ್​ಐಟಿ ಘಟಕವು,…

22 mins ago

ನೀಲಾವರ ಗೋಶಾಲೆಗೆ 3 ಸಾವಿರ ಕೆಜಿ ಕಲ್ಲಂಗಡಿ ಹಣ್ಣು ಸಮರ್ಪಿಸಿದ ಯುವಕರ ತಂಡ

ನೀಲಾವರ ಗೋಶಾಲೆಯ ಸಾವಿರಾರು ಗೋವುಗಳಿಗೆ ಯುವಕರ ತಂಡವೊಂದು 3 ಸಾವಿರ ಕೆಜಿ ಕಲ್ಲಂಗಡಿ ತಿನ್ನಿಸಿ ಖುಷಿ ಪಟ್ಟಿದ್ದಾರೆ.

22 mins ago

ಅವಹೇಳನಕಾರಿ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ಎಫ್​ಐಆರ್​

ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ ಕಾರ್ಮಿಕ ನಿರೀಕ್ಷಕ ರಮೇಶ್ ಭೀಮಪ್ಪ ಸಿಂದಗಿ ದೂರು ಆಧರಿಸಿ…

34 mins ago

ನಾಸಿರ್ ಸಜಿಪ ಕೊಲೆ ಪ್ರಕರಣ : ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕೋಮುದ್ವೇಷದಿಂದ ಕೊಲೆಯಾದ ಮಹಮ್ಮದ್ ನಾಸಿರ್ ಹಂತಕರಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ತಲಾ…

53 mins ago