News Karnataka Kannada
Tuesday, April 30 2024
ಉತ್ತರಕನ್ನಡ

ಕಾರವಾರ: ಕ್ರೀಡಾಪಟು ನಿವೇದಿತಾ ಪ್ರಶಾಂತ ಸಾವಂತ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Athlete Nivedita Prasanth Sawant selected for national level
Photo Credit : By Author

ಕಾರವಾರ: ಕ್ರೀಡಾಪಟು ನಿವೇದಿತಾ ಪ್ರಶಾಂತ ಸಾವಂತ ಈಕೆ ಬೆಂಗಳೂರಿನಲ್ಕಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಒಂದು ಚಿನ್ನ ಒಂದು ಬೆಳ್ಳಿ ಪದಕವನ್ನು ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆಗಸ್ಟ್ 26 ರಿಂದ 28 ರ ವರೆಗೆ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಮುಕ್ತ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಸ್ಪರ್ಧಿಸಿದ್ದ ಕಾರವಾರದ ಚಿನ್ನದ ಹುಡುಗಿ ಎಂದೇ ಖ್ಯಾತಿ ಪಡೆದಿರುವ ನಿವೇದಿತಾ ಪ್ರಶಾಂತ ಸಾವಂತ ಅವರು ಮಹಿಳೆಯರ ಡಿಸ್ಕಸ್ ಎಸೆತದಲ್ಲಿ 39.92  ಮೀಟರ್ ಡಿಸ್ಕಸ್ ಎಸೆಯುವ ಮೂಲಕ ಪ್ರಥಮ ಸ್ಥಾನ ದೊಂದಿಗೆ ಚಿನ್ನದ ಪದಕ ಹಾಗೂ ಮಹಿಳೆಯರ ಹ್ಯಾಮರ್ ಥ್ರೋ ವಿಭಾಗದಲ್ಲಿ 43.59 ಮೀಟರ್  ಎಸೆಯುವ ಮೂಲಕ ದ್ವಿತೀಯ ಸ್ಥಾನ ದೊಂದಿಗೆ ಬೆಳ್ಳಿಯ ಪದಕವನ್ನು ತನ್ನದಾಗಿಸಿ ಕೊಂಡು ರಾಷ್ಟ್ರ ಮಟ್ಟದ ಮುಕ್ತ ಅಥ್ಲೆಟಿಕ್ಸ್ ಸ್ಪರ್ಧೆಗೆ ಆಯ್ಕೆ ಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು