News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಕಾರ್ಯಕರ್ತ

Karwar: Congress worker joins BJP
Photo Credit : By Author

ಕಾರವಾರ: ಮುಂಡಗೋಡ ತಾಲೂಕಿನ ಕೊಡಂಬಿ ಗ್ರಾಮ ಪಂಚಾಯತ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡರು. ಕಾಂಗ್ರೆಸ್ ತೊರೆದ ಬಿಜೆಪಿ ಸೇರ್ಪಡೆಗೊಂಡ ಕಾರ್ಯಕರ್ತರುಗಳಿಗೆ ಮಾನ್ಯ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಪಕ್ಷದ ಶಾಲು ಹಾಕಿ ಅತ್ಯಂತ ಭಾರತೀಯ ಜನತಾ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಹಾಲಪ್ಪ ಕೊಡಣ್ಣನವರ, ಪ್ರಮುಖರಾದ ಗುಡ್ಡಪ್ಪ ಕಾತೂರ, ಮಹೇಂದ್ರಪ್ಪ ದ್ಯಾಮಕ್ಕನವರ, ವೆಂಕಟೇಶ ಗುತ್ತಲ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು