ಕಾರವಾರ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸೈಕಲ್ ರ‍್ಯಾಲಿ

ಕಾರವಾರ: ಮಾ.8ರಂದು ನಡೆಯಲಿರುವ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ರವೀಂದ್ರನಾಥ ಕಡಲತೀರದ ಮಯೂರವರ್ಮ ವೇದಿಕೆಯ ಹಿಂಭಾಗದಲ್ಲಿ ಸಮಾನತೆಗಾಗಿ ಎನ್ನುವ ಉದ್ದೇಶದಿಂದ ಕಾರವಾರ ಬೈಸಿಕಲ್ ಕ್ಲಬ್ ವತಿಯಿಂದ ಸೈಕಲ್ ರ‍್ಯಾಲಿಗೆ ರವಿವಾರ ನಡೆಯಿತು.

ಪುರುಷರಂತೆ ಮಹಿಳೆಯರನ್ನು ಫಿಟ್ನೆಸ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಮಾನತೆ ಧ್ಯೇಯದೊಂದಿಗೆ ಸೈಕಲ್ ಜಾಗೃತಿಗೆ ಲ್ಯಾಂಡ್ ನ ಮೂಲದ ಸಮಾಜ ಸೇವಾ ಕ್ಷೇತ್ರದಲ್ಲಿ ಗೋವಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಜುಡಿತ್, ನೌಕಾನೆಲೆಯ ಮಹಿಳಾ ಅಧಿಕಾರಿ ನವರೂಪ್ ಕೌರ್, ಡಾ. ಅರ್ಚನಾ ಪಿಕಳೆ, ಅಥ್ಲೆಟಿಕ್ ಓಟಗಾರ್ತಿ ಅರ್ಚನಾ ನಾಯಕ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಸೈಕಲ್ ರ‍್ಯಾಲಿಗೆ ನಗರಸಭೆ ಅಧ್ಯಕ್ಷ ಡಾ. ನಿತಿನ್ ಪಿಕಳೆ ಅವರು ಚಾಲನೆ ನೀಡಿದರು. ನೂರಾರು ಜನರು ಸೈಕಲ್ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ನಗರದ ಮಯೂರ ವರ್ಮ ವೇದಿಕೆಯ ಹಿಂಭಾಗದಲ್ಲಿ ಆರಂಭಿಸಿದ ರ‍್ಯಾಲಿ ಕೋಡಿಭಾಗದ ಕಾಳಿ ರಿವರ್ ಗಾರ್ಡ್ ನ ಬಳಿ ಮುಕ್ತಾಯಗೊಂಡಿದರು. ಈ ಸಂದರ್ಭದಲ್ಲಿ ಕಾರವಾರ ಬೈಸಿಕಲ್ ಕ್ಲಬ್ ನ ಅಧ್ಯಕ್ಷ ಅಧ್ಯಕ್ಷ ಡಾ.ಸುರೇಶ್ ಭಟ್, ಕಾರ್ಯದರ್ಶಿ ಸೂರಜ್ ಹೆಗಡೆ, ಖಜಾಂಚಿ ಆರ್.ವಿ.ಭಟ್, ಡಾ.ಸಚಿನ್ ನಾಯ್ಕ, ಕಿಶೋರ್ ಬಾಂದೇಕರ್, ಕೆ.ಎಂ.ಶೆಟ್ಟಿ, ಮಹಾಬಲ ಶೆಟ್ಟಿ, ವಿನೋದ ನಾಯ್ಕ, ಆನಂದ ಥಾಮ್ಸೆ, ಜಗದೀಶ್ ಓಲೇಕಾರ್, ವಿಷ್ಣು ತೋಡ್ಕರ್, ಶಿವಪ್ರಸಾದ್ ನಾಯ್ಕ ಸಹ ಇದ್ದರು

Gayathri SG

Recent Posts

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

11 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

32 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

51 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

1 hour ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago