News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ಜಿಲ್ಲಾ ವಿಕೋಪ ನಿರ್ವಹಣೆ ಯೋಜನೆ ಪರಿಷ್ಕರಣೆ ಕಾರ್ಯಾಗಾರ

Karwar: District Disaster Management Plan Revision Workshop
Photo Credit : By Author

ಕಾರವಾರ: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ, ಕರ್ನಾಟಕ ಸರ್ಕಾರ ಪ್ರಾಯೋಜಕತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ವಿಕೋಪ ನಿರ್ವಹಣೆ ಯೋಜನೆ ಪರಿಷ್ಕರಣೆ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಉದ್ಘಾಟಿಸಿದರು.

ಕಾರ್ಯಾಗಾರದ ನಂತರ ಪ್ರಶಿಕ್ಷಣಾರ್ಥಿಗಳಿಂದ ಮೂಲಕ ವಿಪತ್ತು ನಿರ್ವಹಣಾ ಯೋಜನೆಗಾಗಿ ಮೂಲ ತತ್ವಗಳು, ಪರಿಕಲ್ಪನೆಗಳು, ದುರ್ಬಲಕ ಮತ್ತು ಅಪಾಯದ ಮೌಲ್ಯಮಾಪನ ಸಾಧನಗಳನ್ನು ವಿವರಣೆ, ವಿವಿಧ ವಿಪತ್ತು ಸನ್ನಿವೇಶಗಳು ಮತ್ತು ಅವುಗಳ ಪರಿಣಾಮಕಾರಿ ನಿರ್ವಹಣೆ, ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆ ತಯಾರಿಕೆಯ ಅಗತ್ಯತೆ ಹಾಗೂ ಜವಾಬ್ದಾರಿಗಳು ಮತ್ತು ಜಿಲ್ಲಾ ವಿಕೋಪ ನಿರ್ವಹಣೆ ಯೋಜನೆ 2022-23ನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು