News Karnataka Kannada
Friday, May 03 2024
ಉತ್ತರಕನ್ನಡ

ಕಾರವಾರ: ಅಕ್ರಮ ಗೋಮಾಂಸ ಸಾಗಾಟ, ಐವರ ಬಂಧನ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
Photo Credit : Pixabay
ಕಾರವಾರ: ಗೋವಾಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲು ಯತ್ನಿಸಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಜೊಯಿಡಾದ ಅನಮೋಡ ಚೆಕ್‌ಪೊಸ್ಟ್‌ನಲ್ಲಿ ವಶಕ್ಕೆ ಪಡೆಯಲಾಗಿದ್ದು, ಅಳ್ನಾವರ ಮೂಲದ ಸಾದಿಕ್ ಅತ್ತಾರ, ಇಲಿಯಾಸ್ ತಾಳಿಕೋಟೆ, ದಾವಲ್ ಮಲಿಕ್ ಮನ್ನೂರಕರ್, ಖಾನಾಪುರದ ರಾಜಾಸಾಬ್ ಹರಗಿ, ಶಾಹೀದ್ ಶಿಂದೋಡಿ ಬಂಧಿತರು.
3.10 ಲಕ್ಷ ಮೌಲ್ಯದ 2,220 ಕೆಜಿ ಗೋಮಾಂಸ ಮತ್ತು ಎರಡು ಪಿಕ್‌ಅಪ್ ಹಾಗೂ ಒಂದು 407 ವಾಹನ ಜಪ್ತು ಮಾಡಲಾಗಿದೆ. ಜೋಯಿಡಾ ಭಾಗದಿಂದ ಗೋವಾಕ್ಕೆ ಗೋಮಾಂಸ ಸಾಗಿಸುತ್ತಿದ್ದ ವೇಳೆ ತಪಾಸಣೆ ಮಾಡುವಾಗ ಸಿಕ್ಕಿಬಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು