ಕಾರವಾರ: ನಗರದ ಕಾರವಾರದ ಸೈಂಟ್ ಮೈಕಲ್ ಮತದಾನ ಕೇಂದ್ರದಲ್ಲಿ ಇದೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವಕರಿಗೆ ಹೂವು, ಹಣ್ಣು ಹಾಗೂ ಅಲಂಕಾರಿಕ ಗಿಡ ವಿತರಣೆ ಮಾಡಿದ ಜಿಲ್ಲಾಡಳಿತ.
ಮೊದಲ ಬಾರಿಗೆ ಮತದಾನ ನಡೆಸಿದವರಿಗೆ ಹೂವು- ಹಣ್ಣುಗಳ ಗಿಡಗಳನ್ನು ನೀಡಿ ಅಭಿನಂದಿಸಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲಾಧಿಕಾರಿ ಜೊತೆ ಸಿಎಂಸಿ ಕಮಿಷನರ್ ಜುಬಿನ್ ಮಹಾಪಾತ್ರ ಅವರು ಮೊದಲ ಬಾರಿಗೆ ಮತ ಹಾಕುವ 50 ಯುವಕ- ಯುವತಿಯರಿಗೆ ಗಿಡಗಳನ್ನು ನೀಡಿ ಅಭಿನಂದನೆ ಸಲ್ಲಿಸಲಾಯಿತು.