ಕಾರವಾರ: ಬಿಜೆಪಿ ಜಿಲ್ಲಾ ಮಾಜಿ ವಕ್ತಾರ, ಮುಖಂಡ ರಾಜೇಶ ನಾಯಕ ಅವರು ಹೃದಯಾಘಾತದಿಂದ ಶನಿವಾರ ಬೆಳಗ್ಗಿನ ಜಾವ ನಿಧನರಾದರು. ಕಳೆದ ಅನೇಕ ವರ್ಷಗಳಿಂದ ರಾಜೇಶ ನಾಯಕ ಬಿಜೆಪಿಯಲ್ಲಿದ್ದ ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ.
ಶನಿವಾರ ಕುಮಟಾದ ಎ.ವಿ. ಬಾಳಿಗಾ ಕಾಲೇಜಿನಲ್ಲಿ ನಡೆಯುವ ಮತ ಎಣಿಕೆಯಲ್ಲಿ , ಮತ ಎಣಿಕಾ ಏಜೆಂಟ್ ಆಗಿ ಕಾರ್ಯ ನಿರ್ವಹಿಸಬೇಕಾಗಿತ್ತು. ಆದರೆ ಶನಿವಾರ ಬೆಳಗ್ಗೆ 3.30 ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಿಜೆಪಿಯ ಅನೇಕ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ.
2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ…
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…