News Karnataka Kannada
Thursday, May 02 2024
ಉತ್ತರಕನ್ನಡ

ಕಾರವಾರ: ಟನಲ್ ಬಳಿ ಮಣ್ಣು ಕುಸಿತ, ಪ್ರಯಾಣಿಕರಲ್ಲಿ ಆತಂಕ

Landslide near tunnel scares commuters
Photo Credit : News Kannada

ಕಾರವಾರ: ಸತತ ಮಳೆಯಿಂದಾಗಿ ನಗರದಿಂದ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಸುರಂಗ ದ್ವಾರದ ಮೇಲ್ಭಾಗದಲ್ಲಿ ಮಣ್ಣು ಕುಸಿಯುವ ಅಪಾಯ ಇರುವ ಹಿನ್ನೆಲೆಯಲ್ಲಿ ಮಣ್ಣು ತೆರವುಗೊಳಿಸಲಾಯಿತು.

ಕಾರವಾರದಿಂದ ಅಂಕೋಲಾ ಕಡೆಗೆ ಹೋಗುವ ಎರಡನೇ ಸುರಂಗದ ಮೇಲ್ಭಾಗದಲ್ಲಿ ಮಣ್ಣು ಸಡಿಲಗೊಳ್ಳುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚುತಷ್ಪಥ ಗುತ್ತಿಗೆ ಪಡೆದಿರುವ ಐ ಆರ್ ಬಿ ಕಂಪೆನಿಯವರು ಸಡಿಲಗೊಂಡಿರುವ ಮಣ್ಣನ್ನು ತೆರವು ಮಾಡಿದರು. ತೆರವು ಮಾಡುವ ಸಂದರ್ಭದಲ್ಲಿ ಸುರಂಗದೊಳಗೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಕಾರ್ಯಾಚರಣೆ ಮುಗಿದ ಬಳಿಕ ಸುರಂಗದೊಳಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು