News Karnataka Kannada
Saturday, May 04 2024
ಉತ್ತರಕನ್ನಡ

ಕಾರವಾರ: ರಾಷ್ಟ್ರೀಯ ಏಕತಾ ದಿವಸ ಆಚರಣೆ

Yekta
Photo Credit : By Author

ಕಾರವಾರ: ನಗರದಲ್ಲಿ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಸೋಮವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಇಂಡಿಯನ್ ಕೋಸ್ಟ್ ಗಾರ್ಡ್,ಎನ್ ಸಿ ಸಿ ಹಾಗೂ ನಗರಸಭೆ ಕಾರವಾರ ನೆಹರು ಯುವ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ‘ರನ್ ಫೋರ್ ಯುನಿಟಿ’ ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದ ಮುಖ್ಯ ಉದ್ದೇಶ ದಲ್ಲಿ ಏಕತೆ ಸಮಗ್ರತೆ ಮತ್ತು ಐಕ್ಯತೆಯನ್ನ ಮೂಡಿಸುವ ಪ್ರಯತ್ನ ಮಾಡಲಾಯಿತು. ಜಿಲ್ಲಾ ಪಂಚಾಯತಿನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯಾಗಿರುವ ಪ್ರಿಯಾಂಕಾ ಎಂ, ಜಿಲ್ಲಾಡಳಿತದ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ್ ಕಮಾಂಡಿಂಗ್ ಆಫೀಸರ್ ಕಮಾಂಡೆಂಟ್ ಸುರೇಶ್ ಆರ್ ಕುರುಪ , ಇವರು ಹಸಿರು ನಿಶಾನೆ ತೋರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸುಮಾರು 250 ಕ್ಕಿಂತ ಹೆಚ್ಚು ಜನ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಯುವಾ ಅಧಿಕಾರಿಯಾಗಿರುವ ಯಶ್ವಂತ್ ಯಾದವ್, ಮೀರಾ ನಾಯ್ಕ, ಮುಂತಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು