News Karnataka Kannada
Sunday, May 05 2024
ಉತ್ತರಕನ್ನಡ

ಕಾರವಾರ: ಬಿಜೆಪಿ ಕಚೇರಿಯಲ್ಲಿ ಸೇವಾ ಪ್ರಾಕ್ಷಿಕ ಪೂರ್ವಭಾವಿ ಸಭೆ

Pre-seva prakshika meeting held at BJP office
Photo Credit : By Author

ಕಾರವಾರ: ಬಿಜೆಪಿ ಕಾರವಾರ ನಗರ ಹಾಗೂ ಗ್ರಾಮೀಣ ಮಂಡಳದ ಸೇವಾ ಪ್ರಾಕ್ಷಿಕ ಪೂರ್ವಭಾವಿ ಸಭೆ ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಅಧಿಕಾರವನ್ನು ಸೇವೆಯ ರೂಪದಲ್ಲಿ ನಿರ್ವಹಿಸಬೇಕು.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ನಮ್ಮ ದೇಶ ವಿಶ್ವ ಗುರುವನ್ನಾಗಿಸಲು ಮುಂದಾಗಿದ್ದಾರೆ. ಅವರ ಶ್ರಮ ಅಪಾರ.ಸೆ.17ರಿಂದ ಅ.2ರ ವರೆಗೆ ನಡೆಯುವ ವಿವಿಧ ಕಾರ್ಯಕ್ರಮದ ಜವಾಬ್ದಾರಿಗಳ ಬಗ್ಗೆ ಅವರು ಮಾಹಿತಿ ನೀಡಿದರು.

ಗ್ರಾಮೀಣ ಪ್ರಭಾರಿ ಗಜಾನನ ಗುನಗಾ, ನಗರ ಪ್ರಭಾರಿ ಆರತಿ ಗೌಡ ಮಾತನಾಡಿದರು. ಗ್ರಾಮೀಣ ಮಂಡಳದ ಅಧ್ಯಕ್ಷ ಸುಭಾಷ್ ಗುನಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ನಗರ ಘಟಕದ ಅಧ್ಯಕ್ಷ ನಾಗೇಶ ಕುರ್ಡೇಕರ್, ಜಿಲ್ಲಾಉಪಾಧ್ಯಕ್ಷ ನಯನಾ ನೀಲಾವರ, ನಗರ ಸಭೆ ಅಧ್ಯಕ್ಷ ನಿತಿನ್ ಪಿಕಳೆ, ಜಿಲ್ಲಾ ಪ್ರಕೋಸ್ಟಾದ ವಿ.ಎಂ.ಹೆಗಡೆ, ಮಾಧ್ಯಮ ವಕ್ತಾರ ನಾಗರಾಜ್ ನಾಯಕ ಹಾಗೂ ಇನ್ನಿತರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು