ಕಾರವಾರ:ಕರಾವಳಿಯ ಭದ್ರತೆ ದೃಷ್ಟಿಯಿಂದ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ವಿವಿಧ ರಕ್ಷಣಾ ಪಡೆಗಳಿಂದ ಸಾಗರ ಕವಚ ಅಣಕು ಕಾರ್ಯಾಚರಣೆ ಮಂಗಳವಾರದಿಂದ ಆರಂಭಗೊಂಡಿದೆ.
ಕರಾವಳಿ ತಾಲೂಕಿನಲ್ಲಿ ಭದ್ರತೆ ಹೆಚ್ಚಿಸುವ ಹಾಗೂ ಪರಿಶೀಲಿಸುವ ಸಲುವಾಗಿ ವಿವಿಧ ಭದ್ರತಾ ಪಡೆಗಳು ಸಂಯುಕ್ತವಾಗಿ ಈ ಕಾರ್ಯಾಚರಣೆ ಹಮ್ಮಿಕೊಂಡಿವೆ.
ನೌಕಾಪಡೆ, ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸರು ಹಾಗೂ ಜಿಲ್ಲಾ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಅಣಕು ಕಾರ್ಯಾಚರಣೆಯ ನಿಮಿತ್ತ ಕರಾವಳಿಯ ಉದ್ದಗಲಕ್ಕೂ ಪೊಲೀಸರು ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ತಾತ್ಕಾಲಿಕ ನಾಕಾ ಬಂದಿಗಳನ್ನು ನಿರ್ಮಿಸಿ, ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಕಡಲಿನಲ್ಲಿ ತಟ ರಕ್ಷಕ ದಳ ಹಾಗೂ ಕರಾವಳಿ ಕಾವಲು ಪಡೆ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…