News Karnataka Kannada
Tuesday, May 07 2024
ಉತ್ತರಕನ್ನಡ

ಕಾರವಾರ: ಕಳೆದ ಎಂಟು ದಿನಗಳಿಂದ ಡಿಸಿ ಕಚೇರಿ ಬಳಿ ಧರಣಿ, ಸೂಕ್ತ ಕ್ರಮದ ಭರವಸೆ ನೀಡಿದ ಸಚಿವರು

Karwar: Sit-in sit-in near DC's office for the past eight days, minister assures appropriate action
Photo Credit : By Author

ಕಾರವಾರ: ಅತಿಕ್ರಮಣ ಜಾಗ ಸಕ್ರಮಕ್ಕೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಕ ಅತಿಕ್ರಮಣದಾರರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಗುರುವಾರ ಮನವಿ ಸಲ್ಲಿಸಿದರು.

ಕಳೆದ ಎಂಟು ದಿನಗಳಿಂದ ಅತಿಕ್ರಣದಾರರು ನಗರದ ಡಿಸಿ ಕಚೇರಿಯಲ್ಲಿ ಧರಣಿಯನ್ನು ಕೈಗೊಂಡಿದ್ದಾರೆ. ಶಿರವಾಡದಲ್ಲಿ ಅತಿಕ್ರಮಣ ಮಾಡಿ ವಾಸಮಾಡುತ್ತಿರುವ ಜಾಗವನ್ನು ಸಕ್ರಮ ಮಾಡುವಂತೆ ಆಗ್ರಹಿಸಿ ಒತ್ತಾಯ ಮಾಡಲಾಗುತ್ತಿದೆ.

ಗುರುವಾರ ಕಾರವಾರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿದ ಧರಣಿ ನಿರತರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಎಲಿಷಾ ಎಲಕಪಾಟಿ ಅವರು ಸಚಿವರಿಗೆ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ಸಚಿವರು ಈ ಬಗ್ಗೆ ಶೀಘ್ರವೇ ಕ್ರಮಕೈಗೊಳ್ಳಲಾಗುವುದು. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಧರಣಿ ಮಾಡಿದವರ ಜೊತೆಗೆ ಮುಂದಿನಮ 10 ದಿನದಲ್ಲಿ ಸಭೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವ ಭವರಸೆಯನ್ನು ಸಚಿವರು ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ ಹಾಗೂ ಅಧಿಕಾರಿ ವರ್ಗದವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು