ಕಾರವಾರ: ಅಮದಳ್ಳಿ ಪಂಚಾಯತ್ ಅಭಿವೃದ್ಧಿಗೆ ಕ್ರಮ

ಕಾರವಾರ: ಅಮದಳ್ಳಿ ಗ್ರಾಪಂಗೆ ಸೋಮವಾರ ಎಂಎಲ್ಸಿ ಗಣಪತಿ ಉಳ್ವೇಕರ್ ಭೇಟಿ ನೀಡಿ ಕೆಲವು ಕಾಲ ಚುನಾಯಿತ ಸದಸ್ಯರ ಜೊತೆಗೆ ಸಭೆ ನಡೆಸಿ ಸಮಾಲೋಚನೆ ನಡೆಸಿದರು.

ಸದಸ್ಯರು ಮಾತನಾಡಿ ಪಂಚಾಯತನಲ್ಲಿ ಆಗುವ ಸಮಸ್ಯೆಗಳನ್ನು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ಹೆಚ್ಚಿನ ಅನುದಾನವನ್ನು ಗ್ರಾಮ ಪಂಚಾಯತ ಮಟ್ಟದಲ್ಲಿ ನೀಡುವಂತೆ ಹೇಗೆ ಹಲವಾರು ಸಮಸ್ಯೆಗಳನ್ನು ಎಲ್ಲ ಸದಸ್ಯರು ವಿಧಾನ ಪರಿಷತ್ ಶಾಸಕರಿಗೆ ಮನವಿ ಮಾಡಿಕೊಂಡರು.

ಬಳಿಕ ಗ್ರಾಮ ಪಂಚಾಯತ್ ಸದಸ್ಯರನ್ನು ಉದ್ದೇಶಿ ಮಾತನಾಡಿ ವಿಧಾನ ಪರಿಷತ್ ಶಾಸಕರಾದ ಗಣಪತಿ ಉಳ್ವೇಕರ್ ಅವರು ಮಾತನಾಡಿ ಪಂಚಾಯತ್ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಪಂಚಾಯತ್ ವತಿಯಿಂದ ಎಂಎಲ್ಸಿ ಗಣಪತಿ ಉಳ್ವೇಕರ್ ಅವರಿಗೆ ಸನ್ಮಾನಿಸಲಾಯಿತು.

ನಗರಸಭೆ ಅಧ್ಯಕ್ಷ ಡಾ. ನಿತೀನ್ ಪಿಕಳೆ, ಗ್ರಾಮ ಪಂಚಾಯತ ಅಧ್ಯಕ್ಷೆ ಆಶಾ ನಾಯ್ಕ, ಉಪಾಧ್ಯಕ್ಷರಾದ ರವಿ ದುರ್ಗೇಕರ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ನಾಗೇಂದ್ರ ನಾಯ್ಕ ಹಾಗೂ ಗ್ರಾಮ ಪಂಚಾಯತ ಹಾಲಿ ಸದಸ್ಯರು ಹಾಗೂ ಮಾಜಿ ಸದಸ್ಯರು ಇದ್ದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

13 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

26 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

39 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

55 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago