News Karnataka Kannada
Monday, May 06 2024
ಉತ್ತರಕನ್ನಡ

ಕಾರವಾರ: ಮೂವರು ಅಂತಾರಾಜ್ಯ ಕಳ್ಳರ ಬಂಧನ

Attempt to sell ganja near Guruvayanakere school: Two arrested
Photo Credit : Pixabay

ಕಾರವಾರ: ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಕಾರು ದರೋಡೆ ಮಾಡುತ್ತಿದ್ದ ಮೂವರು ಅಂತಾರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡಿನ ಸಿರಿಯಾದ ಮುಹಮ್ಮದ್ ಕಬೀರ್ ಮೈನುದ್ದೀನ್, ಕೋಝಿಕ್ಕೋಡ್ ಸುಭಾಸ್ ರಾಧಾಕೃಷ್ಣನ್ ಮತ್ತು ಪಾಲಕ್ಕಾಡ್ ನಿವೇಶ್ ಅಪ್ಪು ವಿಜಯಕೃಷ್ಣನ್ ಎಂದು ಗುರುತಿಸಲಾಗಿದೆ.

ಅಕ್ಟೋಬರ್ 2, 2021 ರಂದು ಕೊಲ್ಹಾಪುರದ ನಿಲೇಶ್ ಪಾಂಡುರಂಗ ನಾಯಕ್ ಅವರಿಗೆ ಸೇರಿದ ಕಾರನ್ನು ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಅಡ್ಡಗಟ್ಟಿ ಅವರ ಮೇಲೆ ಹಲ್ಲೆ ನಡೆಸಿ 2.11 ಕೋಟಿ ರೂ. ದರೋಡೆ ಮಾಡಿದ್ದರು.

ಪೊಲೀಸರು ಮೂವರನ್ನು ಬಂಧಿಸಿ, ಅವರಿಂದ ಮೂರು ಕಾರುಗಳು ಮತ್ತು 98,000 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು