News Karnataka Kannada
Saturday, April 27 2024
ಉತ್ತರಕನ್ನಡ

ಕಾರವಾರ: ಬಾವಿಯಲ್ಲಿ ಕಾಲು ಜಾರಿ ಬಿದ್ದು ಮೂವರ ಸಾವು

Three killed after foot slips into well
Photo Credit : By Author

ಕಾರವಾರ: ಬಾವಿಯಲ್ಲಿ ರಿಂಗ್ ರಿಪೇರಿ ಮಾಡುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಯಲ್ಲಾಪುರದ ಮಾವಿನಕಟ್ಟಾ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಗೋವಿಂದ ಪೂಜಾರಿ(60), ಗಣೇಶ ಶೇಟ್ (23), ಸುರೇಶ ನಾಯ (40) ಮೃತಪಟ್ಟವರಾಗಿದ್ದಾರೆ. ಓರ್ವ ವ್ಯಕ್ತಿ ಮೊದಲು ಪಂಪ್ ರಿಪೇರಿಗೆ ಎಂದು ಬಾವಿಗೆ ಇಳಿಸಿದ್ದು, ಈ ವೇಳೆ ಆತ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದ ಎನ್ನಲಾಗಿದೆ. ಬಳಿಕ ಆತ ಬಿದ್ದಿರುವುದನ್ನ ನೋಡಿದ ಇನ್ನೋರ್ವ ವ್ಯಕ್ತಿ ಮುಳುಗಡೆಯಾಗಿದ್ದವ ರಕ್ಷಣೆಗೆ ಎಂದು ನೀರಿಗೆ ಇಳಿದಿದ್ದ ಇವರು ಸಹ ನೀರಿನಲ್ಲಿ ಮುಳುಗಡೆ ಆಗಿರುವುದನ್ನ ಗಮನಿಸಿದ ಮೂರನೆ ವ್ಯಕ್ತಿ ಸಹ ಅವರಿಬ್ಬರ ರಕ್ಷಣೆಗಾಗಿ ಬಾವಿಗೆ ಹಾರಿದ್ದು, ಈ ವೇಳೆ ಮೂವರು ಸಹ ಒಬ್ಬರಿಗೆ ಒಬ್ಬರೂ ರಕ್ಷಣೆ ಮಾಡಲಾಗದೆ ಬಾವಿಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು