News Karnataka Kannada
Wednesday, May 08 2024
ಉತ್ತರಕನ್ನಡ

ಕಾರವಾರ: ಹಳ್ಳದಾಟುವಾಗ ಕೊಚ್ಚಿ ಹೋದ ಮಹಿಳೆ, ಮುಂದುವರಿದ ಶೋಧ

Karwar: Woman washed away while crossing a ditch, search underway
Photo Credit : By Author
ಕಾರವಾರ: ಹಳ್ಳ ದಾಟುವಾಗ ನೀರಿನ ರಬಸಕ್ಕೆ ಬುಡಕಟ್ಟು ಸಮುದಾಯದ‌ ಮಹಿಳೆಯೋರ್ವಳು ಕೊಚ್ಚಿ ಹೋಗಿರುವ ಘಟನೆ ಅಂಕೋಲಾ ತಾಲೂಕಿನ ಹಳವಳ್ಳಿ ಬಾಳೆಗದ್ದೆ  ನಡೆದಿದೆ.
ಕಮಲಾ‌ ಗಣಪತಿ ಸಿದ್ದಿ (50) ನೀರಲ್ಲಿ ಕೊಚ್ಚಿ ಹೋದ ಮಹಿಳೆ. ಗದ್ದೆಗೆ ತೆರಳಿ ವಾಪಸ್ ಬರುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾಳೆ. ಸ್ಥಳದಲ್ಲಿ ಮಹಿಳೆಯ ಸೀರೆ ಹಾಗೂ ಬ್ಯಾಗ್ ಪತ್ತೆಯಾಗಿದೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರು ಹಾಗೂ ಪೋಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು