ಕಾರವಾರ: ಗಣೇಶಪುರ ಜಲ ಜೀವನ ಮಿಶನ್ ಕಾಮಗಾರಿಗೆ ಚಾಲನೆ

ಕಾರವಾರ: ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಮುಂಡಗೋಡದ ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಣೇಶಪುರ ಜಲ ಜೀವನ ಮಿಶನ್ ಕಾಮಗಾರಿಗೆ ಹಾಗೂ ಶ್ರೀ ಆಂಜನೇಯ ದೇವಸ್ಥಾನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.

ನಂತರ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯನ್ನು ಹೊಂದಿರುವ ಚಿಗಳ್ಳಿ ಗ್ರಾಮದ ಸೈನಿಕರಿಗೆ ಮಾನ್ಯ ಸಚಿವರು ಸನ್ಮಾನಿಸಿ ಗೌರವಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಎಲ್.ಟಿ.ಪಾಟೀಲ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದೇವು ಪಾಟೀಲ್, ಕೆ.ಸಿ.ಗಲಭಿ, ಪ್ರಮುಖರಾದ ಗುಡ್ಡಪ್ಪ ಕಾತೂರ, ವೈ.ಪಿ.ಪಾಟೀಲ್ ಹಾಗೂ ಗ್ರಾಮಪಂಚಾಯತ ಸದಸ್ಯರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ashika S

Recent Posts

ಜಿಯೋ ಭರ್ಜರಿ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

1 min ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

24 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

42 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

55 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago