News Karnataka Kannada
Sunday, April 28 2024
ಉತ್ತರಕನ್ನಡ

ಕುಂದಾಪುರ: ನಾಳೆ ಪ್ರಜಾಧ್ವನಿ ಯಾತ್ರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿ

KPCC president DK Shivakumar participates in Congress party's Prajadhvani Yatra
Photo Credit : News Kannada

ಕುಂದಾಪುರ: ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶ ಫೆ.19 ರಂದು ಸಂಜೆ 4.30ಕ್ಕೆ ಸಿದ್ಧಾಪುರದ ಪೇಟೆಯಲ್ಲಿ ನಡೆಯಲಿದೆ.

ಕರಾವಳಿ ಪ್ರಜಾಧ್ವನಿ ಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್,ಕೆ ಪ್ರತಾಪ್ ಚಂದ್ರ ಶೆಟ್ಟಿ,ಬಿ.ಕೆ ಹರಿಪ್ರಸಾದ್ ,ಕೆ ಗೋಪಾಲ ಪೂಜಾರಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರುಗಳು ಭಾಗವಹಿಸಲಿದ್ದಾರೆ.

ಭಾನುವಾರ ಬೆಳಿಗ್ಗೆ 9.30ಕ್ಕೆ ಯಡ್ತರೆ ಬೈಪಾಸ್ , 11.30 ಕ್ಕೆ ನಾಗೂರು ರಾಷ್ಟ್ರೀಯ ಹೆದ್ದಾರಿ ಬಳಿ ಹಾಗೂ ಮಧ್ಯಾಹ್ನ 3ಕ್ಕೆ ವಂಡ್ಸೆ,ಸಂಜೆ 4 .30ಕ್ಕೆ  ಸಿದ್ದಾಪುರ ಪೇಟೆ ಹತ್ತಿರ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ ಜರುಗಲಿದೆ‌ ಎಂದು ಪಕ್ಷದ ಉಡುಪಿ ಜಿಲ್ಲಾ ಸಾಮಾಜಿಕ  ಜಾಲತಾಣ ಕಾರ್ಯದರ್ಶಿ  ಉದಯ ಕುಮಾರ್ ಶೆಟ್ಟಿ ಮೂಡುಬಗೆತಿಳಿಸಿದ್ದಾರೆ.

ಪ್ರಜಾಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿ ಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು