ಕಾರವಾರ: ಎರಡು ವರ್ಷಗಳಿಗೊಮ್ಮೆ ನಡೆಯುವ ಪುರಾಣ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ದೇಗುಲದ ಆವರಣದಲ್ಲಿ ನಡೆದ ಸಭೆಯ ನಂತರ ದಿನಾಂಕ ಪ್ರಕಟಿಸಲಾಗಿದೆ.
ಮಾರಿಕಾಂಬಾ ದೇವಿ ಜಾತ್ರೆಯು ಮಾರ್ಚ್ 19 ರಿಂದ ಆರಂಭವಾಗಲಿದ್ದು, ಮಾರ್ಚ್ 27ರ ವರೆಗೆ ನಡೆಯಲಿದೆ.
ಒಟ್ಟು ಎಂಟು ದಿನಗಳ ಕಾಲ ಲಕ್ಷಾಂತರ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಇರಲಿದ್ದು, ಇದೇ ವೇಳೆ ಹರಕೆ ಸೇವೆ ಸಲ್ಲಿಸಲಾಗುತ್ತದೆ.
ಮಾರ್ಚ್ 19 ರಂದು ದೇವಿಯ ರಥದ ಕಲಶ ಪ್ರತಿಷ್ಠೆ, ಕಲ್ಯಾಣ ಪ್ರತಿಷ್ಠೆ ನಡೆಯಲಿದೆ. ಮಾರ್ಚ್ 20 ರಂದು ಮಾರಿಕಾಂಬಾ ದೇವಿಯ ಅದ್ದೂರಿ ರಥೋತ್ಸವ ನಡೆಯಲಿದೆ. ಮಾರ್ಚ್ 21 ರಂದು ಜಾತ್ರಾ ಗದ್ದುಗೆಯಲ್ಲಿ ದೇವಿಯ ಪ್ರತಿಷ್ಠಾಪನೆಯಾಗಲಿದ್ದು, ಸೇವೆಗೆ ಅವಕಾಶ ಮಾಡಿಕೊಡಲಾಗುತ್ತದೆ.
ಮಾರ್ಚ್ 27 ರಂದು ಜಾತ್ರಾ ವಿಧಿ ವಿಧಾನಗಳು ಮುಕ್ತಯಗೊಳ್ಳಲಿದೆ.
ಹೈಕೊರ್ಟ್ನ ಅಡ್ವೋಕೇಟ್ ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ…
ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…
ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ ಶಾಸಕರ ಅಚೀವ್ ಮೆಂಟ್…
ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್ ಗಾಂಧಿ ಹೇಳಿದರು.
ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…