ಕಡಬ: ವಿದ್ಯುತ್ ಕಂಬವೇರಿ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ.
ಗಾಯಗೊಂಡ ಪವರ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ. ಇವರು ಅತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಸ್ಥಳೀಯರು ಮರದ ಕೋಲಿನ ಸಹಾಯದಿಂದ ಮೇಲಿನಿಂದ ಅವರನ್ನು ಕೆಳಗಿಳಿಸಿದ್ದು ಬಳಿಕ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ, ಹಿಂದುಳಿದವರು ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಸಿಗುವ ಮೀಸಲಾತಿಯಲ್ಲಿ ಶೇ.50ಕ್ಕಿಂತ ಅಧಿಕ ಮೀಸಲಾತಿ…
ಮೇ 1, 2024 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ, ಗೌರವಾನ್ವಿತ ಡಾ. ವಿ ಪರಮೇಶ್ವರ ಸ್ಮಾರಕ ಸೃಜನಾತ್ಮಕ…
'ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರ ಸೋದರ ಸಂಬಂಧಿ ಜಗದೀಶ ಖೂಬಾ ಅವರಿಗೆ…
ಪ್ರತಿದಿನ ಜಾನುವಾರುಗಳಿಗೆ 6 ಕೆ.ಜಿ ಒಣಮೇವಿನ ಅವಶ್ಯಕತೆ ಇದೆ ಆದರೆ ಸರಕಾರ ಹಸಿರು ಮೇವಿನ ಬೀಜ ನೀಡಿದ್ದೇವೆ ಎಂದು ಹೇಳಿ…
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ 6 ಬೆಡ್, ಪ್ರತಿ…
ಎರಡು ದಿನದ ಹಿಂದೆ ಸಿಲಿಕಾನ್ ಸಿಟಿಗೆ ಮಳೆರಾಯ ತಂಪೆರೆದು ಹೋಗಿದ್ದಾನೆ. ಸದ್ಯ ಇದರ ಬೆನ್ನಲ್ಲೇ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ…