Bengaluru 28°C
Ad

ಭಾರಿ ಮಳೆ : ಜೂನ್‌.1 ರಿಂದ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ ಅಧಿಕ ಭಾರ ತುಂಬಿದ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಬದಿಗಳ ಮಣ್ಣು ಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ ಅಧಿಕ ಭಾರ ತುಂಬಿದ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಬದಿಗಳ ಮಣ್ಣು ಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ.

Ad
300x250 2

ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲಾಗಿದೆ.

Ad
Ad
Nk Channel Final 21 09 2023
Ad