ಚಿಕ್ಕಮಗಳೂರು: ಕಾಫಿ ತೋಟಕ್ಕೆ ಉರುಳಿ ಬಿದ್ದ ಪ್ರವಾಸಿಗರ ಜೀಪ್, ಹಲವರಿಗೆ ಗಾಯ

ಚಿಕ್ಕಮಗಳೂರು : ಜಲಪಾತ ವೀಕ್ಷಣೆಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪ್ ಆಯತಪ್ಪಿ ಕಾಫಿ ತೋಟಕ್ಕೆ ಉರುಳಿ ಹಲವರಿಗೆ ಗಾಯಗಳಾದ ಘಟನೆ ನಡೆದಿದೆ.

ಅತ್ತಿಗುಂಡಿ ಸಮೀಪದ ಸಗೀರ್ ಫಾಲ್ಸ್ ವೀಕ್ಷಣೆಗೆ ತೆರಳುತ್ತಿದ್ದ ಜೀಪ್ ಮತ್ತೊಂದು ವಾಹನವನ್ನು ಹಿಂದಿಕ್ಕಲು ಹೋಗಿ ಆಯ ತಪ್ಪಿ ಕಂದಕಕ್ಕೆ ಉರುಳಿದೆ . ಜೀಪಿನಲ್ಲಿ ಹದಿನೈದು ಕ್ಕೂ ಅಧಿಕ ಪ್ರವಾಸಿಗರು ಇದ್ದು ಹಲವರಿಗೆ ಗಾಯಗಳಾಗಿ ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ .

ಈ ಭಾಗದಲ್ಲಿ ಸಂಚರಿಸುವ ಅನೇಕ ವಾಹನಗಳು ಸೂಕ್ತ ದಾಖಲೆಗಳನ್ನು ಹೊಂದಿಲ್ಲದಿರುವುದರ ಜೊತೆಗೆ , ಮಿತಿಮೀರಿದ ಪ್ರವಾಸಿಗರನ್ನು ತುಂಬಿಸಿಕೊಂಡು ಹೊಗುತ್ತಿವೆ ಎನ್ನುವ ಗಂಭೀರ ಆರೋಪವಿದೆ.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

8 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

10 hours ago