News Karnataka Kannada
Sunday, May 05 2024
ಚಿಕಮಗಳೂರು

ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಕಾಡುತ್ತಿದೆ ಹೆಚ್ಚಾಗಿ ಕೋವಿಡ್ ಸೋಂಕು

New Delhi: India reports 16,866 new COVID-19 cases, 41 deaths
Photo Credit :

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 24 ವಿದ್ಯಾರ್ಥಿಗಳಿಗೆ ಕೋವಿಡ್ 19 ಸೋಂಕು ದೃಢವಾಗಿದೆ.ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪ್ರಮಾಣ ಹೆಚ್ಚಾಗುತ್ತಿರುವುದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ರವಿವಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ 78 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗಿತ್ತು.ಅದರಲ್ಲೂ ವಿದ್ಯಾರ್ಥಿಗಳಲ್ಲೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 24 ವಿದ್ಯಾರ್ಥಿಗಳಿಗೆ, ಆಲ್ದೂರಿನ ಅಂಬೇಡ್ಕರ್ ವಸತಿ ಶಾಲೆಯ 19 ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ. ರವಿವಾರ ಒಂದೇ ದಿನ 58 ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು