News Karnataka Kannada
Thursday, May 02 2024
ಚಿಕಮಗಳೂರು

ಹರಿಯಾಣ : ಸೆಪ್ಟಂಬರ್ 18 ರಿಂದ ಸೆ.20 ವರೆಗೆ ನಡೆಯಲಿರುವ ಅಖಿಲ ಭಾರತ ನಾಗರೀಕ ಸೇವಾ ಕಬಡ್ಡಿ ಸ್ಪರ್ಧೆ

Kabaddi
Photo Credit :

ಚಿಕ್ಕಮಗಳೂರು: ಹರಿಯಾಣ ರಾಜ್ಯದ ಬಿವಾನಿಯಲ್ಲಿ ಸೆಪ್ಟಂಬರ್ 18 ರಿಂದ ಸೆ.20 ವರೆಗೆ ನಡೆಯಲಿರುವ ಅಖಿಲ ಭಾರತ ನಾಗರೀಕ ಸೇವಾ ಕಬಡ್ಡಿ ಸ್ಪರ್ಧೆಯಲ್ಲಿ ನಗರದ ಯುವಕ ಎಸ್.ಕೆ.ಕುಮಾರಸ್ವಾಮಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ.

ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರು ಈ ವಿಚಾರ ತಿಳಿಸಿದ್ದು, ಅಪ್ಪಟ ಗ್ರಾಮೀಣ ಕ್ರೀಡಾ ಪ್ರತಿಭೆಯಾಗಿರುವ ಕುಮಾರಸ್ವಾಮಿ ಅವರು ನಗರದ ಜಯನಗರ ಬಡಾವಣೆಯ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಿಲಯ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರು ಗ್ರಾಮೀಣ, ಜಿಲ್ಲಾ ಹಂತದ ದಸರಾ ಕ್ರೀಡಾಕೂಟ ಕಬ್ಬಡಿ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಹತ್ತಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು