News Karnataka Kannada
Saturday, April 27 2024
ಚಿಕಮಗಳೂರು

ಲಾರಿ ಚಾಲಕನ ಅವಸರಕ್ಕೆ ಬೈಕ್‌ ಸವಾರ ಬಲಿ: ಮೃತದೇಹವನ್ನು ಒಂದು ಕಿಲೋಮೀಟರ್‌ ಎಳೆದೊಯ್ದ ಲಾರಿ

Bike rider killed in lorry driver's haste, truck drags body for over a kilometre
Photo Credit : News Kannada

ಮೂಡಿಗೆರೆ: ಮೂಡಿಗೆರೆಯಲ್ಲಿ ಮಂಗಳವಾರ ಭೀಕರ ಘಟನೆಯೊಂದು ನಡೆದುಹೋಗಿದೆ. ಬೈಕ್ ಗೆ ತರಕಾರಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್ (30) ಮೃತ ವ್ಯಕ್ತಿ.

ತರಕಾರಿ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ಮೂಲಕ ಮಂಗಳೂರಿಗೆ ಹೋಗುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ತಂದೆ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಂದೆಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಲಾರಿ ಚಾಲಕನ ಅವಸರದಿಂದ ಅಪಘಾತದ ರಭಸಕ್ಕೆ ಮೃತದೇಹವನ್ನ 1 ಕಿ.ಮೀ. ಎಳೆದೊಯ್ದ ಲಾರಿಯೂ ಪಲ್ಟಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು