ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ- ಸಿ.ಟಿ.ರವಿ

ಚಿಕ್ಕಮಗಳೂರು: ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಗೆಲ್ಲಲಿದ್ದು, ಡಬಲ್ ಇಂಜಿನ್ ಸರ್ಕಾರ, ಸುಭದ್ರ ಸರ್ಕಾರ ಬರಲಿದೆ ಎಂದು ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಮತ ಚಲಾಯಿ ಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ, ಜಿಲ್ಲೆ ಸೇರಿದಂತೆ ರಾಜ್ಯ ದ ಉದ್ದಗಲಕ್ಕೆ ಜನರು ಉತ್ಸಾಹ ದಿಂದ ಮತ ಚಲಾಯಿಸಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇನೆ. ಚಿಕ್ಕಮಗಳೂರಿನಲ್ಲಿ ಅತೀ ಹೆಚ್ಚು ಮತಗಳಿಂದ ಗೆದ್ದು ಬರುತ್ತೇವೆ ಎಂದು ತಿಳಿಸಿದರು.

ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಎನ್ನುವಂತೆ ಕಾಂಗ್ರೆಸ್‌ನವರು ಬಿಜೆಪಿಯನ್ನು ವಿರೋಧಿಸಬೇಕು ಎನ್ನುವ ಕಾರಣಕ್ಕೆ ಹೊಸ ಹೊಸ ಪದಗಳನ್ನ ಸೃಷ್ಠಿ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲೂ ಇಂತ ಹದ್ದೇ ಆರೋಪಗಳನ್ನು ಮಾಡಿದ್ದರು. ಆದರೆ ಜನರ ಜೀವ ಉಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಎರಡು ವ್ಯಾಕ್ಸಿನ್‌ಗಳನ್ನು ತಯಾರಿಸಿ ೧೪೦ ಕೋಟಿ ಜನರ ಜೀವಕ್ಕೆ ಭರವಸೆ ಆದರು ಎಂದರು.

ರಷ್ಯಾ ಉಕ್ರೇನ್ ಯುದ್ಧದ ಸಂದ ರ್ಭದಲ್ಲೂ ಇಂತಹದ್ದೇ ಆರೋಪ ಮಾಡಿದ್ದರು. ಆದರೆ ೨೨ ಸಾವಿರ ಜನ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ ಮೂಲಕ ದೇಶಕ್ಕೆ ಭರವಸೆ ಮೋದಿ ಆವರದಾರು. ಸರ್ವನಾಶ ವಾಗುತ್ತಿರುವುದು ಕಾಂಗ್ರೆಸ್ ಎಂದರು.
ಜನರಿಗೆ ವಿಶ್ವಾಸ ಇರುವುದು ಮೋದಿ ಅವರ ಮೇಲೆ. ಕಾಂಗ್ರೆಸ್ ಅವರಪ್ಪನಾಣೆ ಅಧಿಕಾರಕ್ಕೆ ಬರು ವುದಿಲ್ಲ. ಗೋಹತ್ಯೆ ನಿಷೇಧ ಹಿಂಪ ಡೆಯುತ್ತೇವೆ ಎಂದಿದ್ದಾರೆ. ಮೀಸ ಲಾತಿ ರದ್ದುಪಡಿಸುವುದಾಗಿ ಹೇಳಿ ದ್ದಾರೆ. ಬಜರಂಗದಳ ನಿಷೇಧಿಸುತ್ತೇವೆ ಎಂದು ಹೇಳಿದ್ದಾರೆ. ಅದೆಲ್ಲ ಮಾಡ ಲು ಕಾಂಗ್ರೆಸ್ ಇದ್ದರೆ ತಾನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Sneha Gowda

Recent Posts

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ದುಷ್ಕರ್ಮಿಗಳ ಗುಂಡಿಗೆ ಬಲಿ

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ರನ್ನು ಬಾಗ್ದಾದ್‌ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.  

18 mins ago

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ…

44 mins ago

ಮೋದಿ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ

ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ.

56 mins ago

ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌

ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್‌ ಖಾನ್‌ ಪಕ್ಷದ ವಿರುದ್ಧ ಸಿಟ್ಟಾಗಿದ್ದು…

1 hour ago

ಕದ್ದ ಬೈಕ್ ಪಾರ್ಕಿಂಗ್‌ ಮಾಡಿ ಪರಾರಿ : 30 ಬೈಕ್‍ ಪೊಲೀಸರ ವಶಕ್ಕೆ

ಬೈಕ್ ಕಳ್ಳತನ ಮಾಡಿ ಬಸ್ ನಿಲ್ದಾಣದ ಪಕ್ಕದ ಪೇ&ಪಾರ್ಕಿಂಗ್‌ನಲ್ಲಿ ಪಾರ್ಕ್ ಮಾಡಿ ಕಳ್ಳರು ಪರಾರಿಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪಾರ್ಕ್…

2 hours ago

ಬಿಸಿ ಗಾಳಿಗೆ ಕರ್ನಾಟಕದ ಜನ ತತ್ತರ; ಯಾವಾಗ ಮಳೆ ?

ಸೂರ್ಯನ ಶಾಖಕ್ಕೆ ರಾಜ್ಯ ಕಾದ ಕಾವಲಿಯಂತಾಗಿದೆ. ರಣ ಬಿಸಿಲಿನ ಉರಿ ಶೆಕೆ ಜನರನ್ನ ತತ್ತರಿಸಿದೆ. ಈಗಾಗಲೇ ದಾಖಲೆ ಬರೆದಿರೋ ತಾಪಮಾನ…

2 hours ago