ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತು ೨೦೨೧ ನೇ ಸಾಲಿನ ಪುಸ್ತಕ ಗಳಿಗೆ ನೀಡುವದತ್ತಿ ಪ್ರಶಸ್ತಿಯನ್ನು ಈ ಬಾರಿಜಿಲ್ಲೆಯಅಜ್ಜಂಪುರ ಜಿ. ಸೂರಿಯವರ ಮೂರನೇತಲೆಮಾರಿನ ಲೇಖಕ, ಕವಿ, ಯುವ ಬರಹಗಾರ ಪೃಥ್ವಿ ಸೂರಿಅವರ ಬೈಟುಕಾಫಿಕೃತಿಗೆ ನೀಡಲಾಗಿದೆ.
ಕೇಂದ್ರಕನ್ನಡ ಸಾಹಿತ್ಯ ಪರಿಷತ್ತಿನ ಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಡಾ. ಕಾಳೇಗೌಡ ನಾಗವಾರ, ಕನ್ನಡ ಸಾಹಿತ್ಯ ಪರಿಷತ್ತಿನಅಧ್ಯಕ್ಷರಾದ ನಾಡೋಜಡಾ. ಮಹೇಶ್ಜೋಷಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ನಿರಂಜನ ವಾನಳ್ಳಿ, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಗಳ ಕಾರ್ಯದರ್ಶಿ ಜಯರಾಂ ರಾಯಪುರ ಇವರು ಪೃಥ್ವಿ ಸೂರಿಗೆದತ್ತಿ ಪ್ರಶಸ್ತಿ ಪ್ರದಾನ ಮಾಡಿದರು.ಕಸಾಪ ಕಾರ್ಯದರ್ಶಿ ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜ್, ಕೋಶಾದ್ಯಕ್ಷರಾದ ಡಾ.ಪಟೇಲ್ ಪಾಂಡು ಉಪಸ್ಥಿತರಿದ್ದರು.