News Karnataka Kannada
Monday, April 29 2024
ಚಿಕಮಗಳೂರು

ಚಿಕ್ಕಮಗಳೂರು: ಪೃಥ್ವಿ ಸೂರಿಗೆ ಕಸಾಪ ದತ್ತಿ ಪ್ರಶಸ್ತಿ ಪ್ರದಾನ

Prithvi Suri conferred with Sahitya Akademi Endowment Award
Photo Credit : News Kannada

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತು ೨೦೨೧ ನೇ ಸಾಲಿನ ಪುಸ್ತಕ ಗಳಿಗೆ ನೀಡುವದತ್ತಿ ಪ್ರಶಸ್ತಿಯನ್ನು ಈ ಬಾರಿಜಿಲ್ಲೆಯಅಜ್ಜಂಪುರ ಜಿ. ಸೂರಿಯವರ ಮೂರನೇತಲೆಮಾರಿನ ಲೇಖಕ, ಕವಿ, ಯುವ ಬರಹಗಾರ ಪೃಥ್ವಿ ಸೂರಿಅವರ ಬೈಟುಕಾಫಿಕೃತಿಗೆ ನೀಡಲಾಗಿದೆ.

ಕೇಂದ್ರಕನ್ನಡ ಸಾಹಿತ್ಯ ಪರಿಷತ್ತಿನ ಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಡಾ. ಕಾಳೇಗೌಡ ನಾಗವಾರ, ಕನ್ನಡ ಸಾಹಿತ್ಯ ಪರಿಷತ್ತಿನಅಧ್ಯಕ್ಷರಾದ ನಾಡೋಜಡಾ. ಮಹೇಶ್‌ಜೋಷಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ನಿರಂಜನ ವಾನಳ್ಳಿ, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಗಳ ಕಾರ್ಯದರ್ಶಿ ಜಯರಾಂ ರಾಯಪುರ ಇವರು ಪೃಥ್ವಿ ಸೂರಿಗೆದತ್ತಿ ಪ್ರಶಸ್ತಿ ಪ್ರದಾನ ಮಾಡಿದರು.ಕಸಾಪ ಕಾರ್ಯದರ್ಶಿ ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜ್, ಕೋಶಾದ್ಯಕ್ಷರಾದ ಡಾ.ಪಟೇಲ್ ಪಾಂಡು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು