News Karnataka Kannada
Monday, May 06 2024
ಚಿಕಮಗಳೂರು

ಚಿಕ್ಕಮಗಳೂರು: ಕುಂಭಕ ಸಾಹಿತ್ಯ ಸಿರಿ ಪ್ರಶಸ್ತಿಗೆ ರಾಜಪ್ಪಗೌಡ ಆಯ್ಕೆ

Rajappa Gowda selected for Kumbhaka Sahitya Siri Award
Photo Credit : News Kannada

ಚಿಕ್ಕಮಗಳೂರು: ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನದಿಂದ ನೀಡಲಾಗುವ ಕುಂಭಕ ಸಾಹಿತ್ಯ ಸಿರಿ ಪ್ರಶಸ್ತಿಗೆ ಕವಿ, ಸಾಹಿತಿ ಹುಣಸೇಹಳ್ಳಿ ರಾಜಪ್ಪಗೌಡ ಪಾತ್ರರಾಗಿದ್ದಾರೆ.

ರಾಜಪ್ಪಗೌಡಅವರುಕವಿಯಾಗಿ,ಚುಟುಕು ಸಾಹಿತಿಯಾಗಿ, ಸಿನಿಮಾ ಕಲಾವಿದರಾಗಿ ಮತ್ತು ಬರಹಗಾರರಾಗಿ ಗುರುತಿಸಿ ಕೊಂಡಿದ್ದಾರೆ.

ನಗರದ ಬೇಲೂರುರಸ್ತೆಯಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಯಲ್ಲಿ ಫೆ.೮ ರಂದು ಸಂಜೆ ೫ ಗಂಟೆಗೆ ನಡೆಯಲಿ ರುವ ಸಮಾರಂಭದಲ್ಲಿ ಸಾಹಿತಿ, ವಿಮರ್ಶಕ ಡಾ.ಸತ್ಯನಾರಾಯಣಅವರು ರಾಜಪ್ಪ ಗೌಡರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕ ಡಿ. ಅನಿಲ್ ಕುಮಾರ್‌ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಕುಂದೂರು ಅಶೋಕ್  ಅಧ್ಯಕ್ಷತೆ ವಹಿಸಲಿದ್ದಾರೆ.

ಇದೇ ವೇಳೆ ಕನ್ನಡ ಕಲಿ- ಕನ್ನಡ ಉಲಿ ಸ್ಪರ್ಧಾಕಾರ್ಯಕ್ರಮ ನಡೆಯಲಿದ್ದು ವಿಜೇತರಿಗೆ ಕೆನರಾ ಬ್ಯಾಂಕ್ ಮುಖ್ಯ ಪ್ರಬಂಧಕ ಎಸ್.ಟಿ.ವಿನಯ್‌ ಕುಮಾರ್  ಬಹುಮಾನ ವಿತರಣೆ ಮಾಡಲಿದ್ದಾರೆ. ಭೂಮಿಕಟಿವಿಯ ಮುಖ್ಯಸ್ಥ ಅನಿಲ್ ಆನಂದ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು