ಚಿಕ್ಕಮಗಳೂರು: ಅಮೆಚೂರ್ ನೆಟ್ಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಚಿಕ್ಕಮಗಳೂರು ಜಿಲ್ಲಾ ನೆಟ್ಬಾಲ್ ಅಸೋಸಿಯೇಷನ್ ಜಂಟಿಯಾಗಿ 2022 ರ ಡಿಸೆಂಬರ್ 10 ಮತ್ತು 11 ರಂದು ಚಿಕ್ಕಮಗಳೂರಿನ ಎಐಟಿ ಕ್ಯಾಂಪಸ್ ನ ಬಿಜಿಎಸ್ ಮೈದಾನದಲ್ಲಿ 15 ನೇ ದಕ್ಷಿಣ ವಲಯ ರಾಷ್ಟ್ರೀಯ ನೆಟ್ಬಾಲ್ ಚಾಂಪಿಯನ್ಶಿಪ್ ಅನ್ನು ಆಯೋಜಿಸಿದೆ. ಚಾಂಪಿಯನ್ ಶಿಪ್ ನ ಉದ್ಘಾಟನೆ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ.
ಭಾಗವಹಿಸುವ ತಂಡ:
ಕೇರಳ, ತೆಲಂಗಾಣ, ಪುದುಚೇರಿ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ (ಆತಿಥೇಯ) ಪುರುಷರು ಮತ್ತು ಮಹಿಳಾ ತಂಡಗಳು ಭಾಗವಹಿಸಲಿವೆ.
ಕರ್ನಾಟಕ ಪುರುಷರ ತಂಡ:
ಸಾಕ್ಷಾತ್ ಎಚ್.ಎಸ್, ನಿತಿನ್, ಚಂದ್ರಶೇಖರ್, ಸುಜನ್, ಸುಗನ್, ಆಕಾಶ್, ರೋಹಿತ್ ಪಿ.ಡಿ, ಮಯೂರ್, ವರುಣ್, ಹರ್ಷ ಎ, ಶಪಿ, ಸಂದೀಪ್
ಕರ್ನಾಟಕ ಮಹಿಳೆಯರು:
ನಂದಿನಿ ಎಲ್.ಜಿ,ಮೇಘನಾ ಬಿ.ಸಿ., ಶಿವಲೀಲಾ, ಸುರಭಿ, ಶಾಲಿನಿ ಕೆ., ಮಾನಸ ಎಲ್.ಜಿ., ಸಿಂಚನಾ, ಚಂದನಾ, ದಿಶಾ, ಡೆಲ್ಸಿಯಾ, ಮಾನಸವಿ
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…