ಚಿಕ್ಕಮಗಳೂರು: ಡಿ 10 ಮತ್ತು 11 ರಂದು 15 ನೇ ದಕ್ಷಿಣ ವಲಯ ರಾಷ್ಟ್ರೀಯ ನೆಟ್ಬಾಲ್ ಚಾಂಪಿಯನ್ ಶಿಪ್

ಚಿಕ್ಕಮಗಳೂರು: ಅಮೆಚೂರ್ ನೆಟ್ಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಚಿಕ್ಕಮಗಳೂರು ಜಿಲ್ಲಾ ನೆಟ್ಬಾಲ್ ಅಸೋಸಿಯೇಷನ್ ಜಂಟಿಯಾಗಿ 2022 ರ ಡಿಸೆಂಬರ್ 10 ಮತ್ತು 11 ರಂದು ಚಿಕ್ಕಮಗಳೂರಿನ ಎಐಟಿ ಕ್ಯಾಂಪಸ್ ನ ಬಿಜಿಎಸ್ ಮೈದಾನದಲ್ಲಿ 15 ನೇ ದಕ್ಷಿಣ ವಲಯ ರಾಷ್ಟ್ರೀಯ ನೆಟ್ಬಾಲ್ ಚಾಂಪಿಯನ್ಶಿಪ್ ಅನ್ನು ಆಯೋಜಿಸಿದೆ. ಚಾಂಪಿಯನ್ ಶಿಪ್ ನ ಉದ್ಘಾಟನೆ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ.

ಭಾಗವಹಿಸುವ ತಂಡ:

ಕೇರಳ, ತೆಲಂಗಾಣ, ಪುದುಚೇರಿ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ (ಆತಿಥೇಯ) ಪುರುಷರು ಮತ್ತು ಮಹಿಳಾ ತಂಡಗಳು ಭಾಗವಹಿಸಲಿವೆ.

ಕರ್ನಾಟಕ ಪುರುಷರ ತಂಡ:

ಸಾಕ್ಷಾತ್ ಎಚ್.ಎಸ್, ನಿತಿನ್, ಚಂದ್ರಶೇಖರ್, ಸುಜನ್, ಸುಗನ್, ಆಕಾಶ್, ರೋಹಿತ್ ಪಿ.ಡಿ, ಮಯೂರ್, ವರುಣ್, ಹರ್ಷ ಎ, ಶಪಿ, ಸಂದೀಪ್

ಕರ್ನಾಟಕ ಮಹಿಳೆಯರು:

ನಂದಿನಿ ಎಲ್.ಜಿ,ಮೇಘನಾ ಬಿ.ಸಿ., ಶಿವಲೀಲಾ, ಸುರಭಿ, ಶಾಲಿನಿ ಕೆ., ಮಾನಸ ಎಲ್.ಜಿ., ಸಿಂಚನಾ, ಚಂದನಾ, ದಿಶಾ, ಡೆಲ್ಸಿಯಾ, ಮಾನಸವಿ

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago