ಚಿಕ್ಕಮಗಳೂರು: ನಗರದ ದಂಟರಮಕ್ಕಿ ವೃತ್ತದಲ್ಲಿ ಇದೇ ೨೬ ರಂದು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರ ಕಂಚಿನ ಪ್ರತಿಮೆ ಅನಾವರಣ ಮಾಡಲಾಗು ವುದು ಎಂದು ಜಿಲ್ಲಾ ಶ್ರೀಸಂಗೊಳ್ಳಿ ರಾಯಣ್ಣ ವೇದಿಕೆ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ ೧೧.೩೦ ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೈರತಿ ಪ್ರತಿಮೆ ಉದ್ಘಾಟಿಸಲಿದ್ದಾರೆ. ಶಾಸಕ ಸಿ.ಟಿ.ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿ ದ್ದು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆ.ಎಂ.ಮಂಜು ನಾಥ, ತಾಲೂಕು ಅಧ್ಯಕ್ಷ ಡಿ.ಎಸ್. ಚಂದ್ರೇಗೌಡ ಮತ್ತಿತರೆ ಸಮುದಾ ಯದ ಮುಖಂಡರು, ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಕಾರ್ಯ ಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ರವೀಂದ್ರ ಬೆಳವಾಡಿ ಮಾತ ನಾಡಿ, ಬ್ರಿಟೀಷರ ವಿರುದ್ಧ ಹೋರಾ ಡಿದ್ದ ಸೊಂಗೊಳ್ಳಿ ರಾಯಣ್ಣ ಅವರ ಹೋರಾಟದ ವಾಸ್ತವಾಂಶ ಗಳನ್ನು ಇತಿಹಾಸದಲ್ಲಿಮರೆ ಮಾಚಲಾಗಿದೆ. ಹಿಂದಿನ ಸರಕಾರಗಳು ಸಂಗೊಳ್ಳಿರಾ ಯಣ್ಣ ಅವರನ್ನು ಮೂಲೆ ಗುಂಪು ಮಾಡಿವೆ. ನಮ್ಮ ಸರ ಕಾರದಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪಿಸುವ ಮೂಲಕ ಮುಂದಿನ ಯುವ ಪೀಳಿಗೆಗೆ ಪೇರಣೆ ನೀಡಿದ್ದೇವೆ ಎಂ ದರು. ಮುಖಂಡರಾದ ನೆಟ್ಟೇಕೆರೆಹಳ್ಳಿ ಜಯಣ್ಣ, ಮೋಹನ್, ರಾಜು, ರಾಜೀವ್ ಮತ್ತಿತರರಿದ್ದರು.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.