News Karnataka Kannada
Thursday, May 02 2024
ಚಿಕಮಗಳೂರು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 25 ನಾಮಪತ್ರ ಸಲ್ಲಿಕೆ

Chikmagalur: 25 nomination papers were submitted in the district today
Photo Credit : News Kannada

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ೨೦೨೩ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ೫ನೇ ದಿನವಾದ ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ೨೫ ನಾಮಪತ್ರ ಸಲ್ಲಿಕೆಯಾಗಿದೆ.

೧೨೩ – ಶೃಂಗೇರಿ, ವಿಧಾನಸಭಾ ಕ್ಷೇತ್ರದಿಂದ ಎ.ಎ.ಪಿ. ಪಕ್ಷದಿಂದ ರಾಜನ್ ಹೆಚ್.ಎಸ್., ಬಹುಜನ ಸಮಾಜ ಪಕ್ಷದಿಂದ ಕೆ.ಎಂ. ಗೋಪಾಲ, ಪಕ್ಷೇತರ ಅಭ್ಯರ್ಥಿಗಳಾಗಿ ನಾರಾಯಣ, ಜಿ. ಭಾರತಿ ನಾಮಪತ್ರ ಸಲ್ಲಿಸಿದ್ದಾರೆ.

೧೨೪- ಮೂಡಿಗೆರೆ, ವಿಧಾನ ಸಭಾ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷದಿಂದ ರಮೇಶ್ ಎಲ್.ಬಿ., ಭಾರತೀಯ ಜನತಾ ಪಕ್ಷದಿಂದ ದೀಪಕ್ ದೊಡ್ಡಯ್ಯ, ಜನತಾ ದಳ (ಜಾತ್ಯಾತೀತ) ದಿಂದ ಬಿ.ಬಿ. ನಿಂಗಯ್ಯ, ಪಕ್ಷೇತರರಾಗಿ ರುದ್ರೇಶ್, ಚೇತನ್ ಪ್ರಸಾದ್ ಎಲ್., ಜನತಾ ದಳ (ಜಾತ್ಯಾತೀತ) ದಿಂದ ಎಂ.ಪಿ. ಕುಮಾರಸ್ವಾಮಿ ನಾಮಪತ್ರ ಸಲಿಸಿದ್ದಾರೆ.

೧೨೫ -ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಹೆಚ್.ಡಿ. ತಮ್ಮಯ್ಯ, ಪಕ್ಷೇತರರಾಗಿ ವಿಜಯಕುಮಾರ್, ಹೊನ್ನಪ್ಪ ಯು. ಆರ್. ಯಾನೆ ಹೊನ್ನೇಶ್ ನಾಮಪತ್ರ ಸಲ್ಲಿಸಿದ್ದಾರೆ.

೧೨೬ – ತರೀಕೆರೆ ವಿಧಾನ ಸಭಾ ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರೀಯ ಸಮಿತಿ (ಕೆ.ಆರ್.ಎಸ್.) ಕೆ. ಗೋವಿಂದಪ್ಪ, ಪಕ್ಷೇತರರಾಗಿ ಹೆಚ್.ಓ. ವೀರಭದ್ರಪ್ಪ, ಎ.ಬಿ. ರಾಜಕುಮಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಜಿ.ಹೆಚ್. ಶ್ರೀನಿವಾಸ, ಪರಮೇಶ್ವರಪ್ಪ ಡಿ.ಎಂ. ಪಕ್ಷೇತರರಾಗಿ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ ೨ ನಾಮಪತ್ರ ಸಲ್ಲಿಸಿದ್ದಾರೆ.

೧೨೭ -ಕಡೂರು ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಕೆ.ಆರ್. ಗಂಗಾಧರಪ್ಪ, ಭದ್ರರಾಜು ಹೆಚ್.ಎಲ್., ಎ.ಎ.ಪಿ. ಯಿಂದ ರಾಜೇಶ್ವರಿ ಬಿ.ಹೆಚ್., ಜನತಾ ದಳ (ಜಾತ್ಯಾತೀತ)ದಿಂದ ವೈ.ಎಸ್.ವಿ. ದತ್ತ ನಾಮಪತ್ರ ಸಲ್ಲಿಸಿದ್ದು, ಕಡೂರು ಸಿ. ನಂಜಪ್ಪ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಹಾಗೂ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು