ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ೨೦೨೩ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ೫ನೇ ದಿನವಾದ ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ೨೫ ನಾಮಪತ್ರ ಸಲ್ಲಿಕೆಯಾಗಿದೆ.
೧೨೩ – ಶೃಂಗೇರಿ, ವಿಧಾನಸಭಾ ಕ್ಷೇತ್ರದಿಂದ ಎ.ಎ.ಪಿ. ಪಕ್ಷದಿಂದ ರಾಜನ್ ಹೆಚ್.ಎಸ್., ಬಹುಜನ ಸಮಾಜ ಪಕ್ಷದಿಂದ ಕೆ.ಎಂ. ಗೋಪಾಲ, ಪಕ್ಷೇತರ ಅಭ್ಯರ್ಥಿಗಳಾಗಿ ನಾರಾಯಣ, ಜಿ. ಭಾರತಿ ನಾಮಪತ್ರ ಸಲ್ಲಿಸಿದ್ದಾರೆ.
೧೨೪- ಮೂಡಿಗೆರೆ, ವಿಧಾನ ಸಭಾ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷದಿಂದ ರಮೇಶ್ ಎಲ್.ಬಿ., ಭಾರತೀಯ ಜನತಾ ಪಕ್ಷದಿಂದ ದೀಪಕ್ ದೊಡ್ಡಯ್ಯ, ಜನತಾ ದಳ (ಜಾತ್ಯಾತೀತ) ದಿಂದ ಬಿ.ಬಿ. ನಿಂಗಯ್ಯ, ಪಕ್ಷೇತರರಾಗಿ ರುದ್ರೇಶ್, ಚೇತನ್ ಪ್ರಸಾದ್ ಎಲ್., ಜನತಾ ದಳ (ಜಾತ್ಯಾತೀತ) ದಿಂದ ಎಂ.ಪಿ. ಕುಮಾರಸ್ವಾಮಿ ನಾಮಪತ್ರ ಸಲಿಸಿದ್ದಾರೆ.
೧೨೫ -ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನಿಂದ ಹೆಚ್.ಡಿ. ತಮ್ಮಯ್ಯ, ಪಕ್ಷೇತರರಾಗಿ ವಿಜಯಕುಮಾರ್, ಹೊನ್ನಪ್ಪ ಯು. ಆರ್. ಯಾನೆ ಹೊನ್ನೇಶ್ ನಾಮಪತ್ರ ಸಲ್ಲಿಸಿದ್ದಾರೆ.
೧೨೬ – ತರೀಕೆರೆ ವಿಧಾನ ಸಭಾ ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರೀಯ ಸಮಿತಿ (ಕೆ.ಆರ್.ಎಸ್.) ಕೆ. ಗೋವಿಂದಪ್ಪ, ಪಕ್ಷೇತರರಾಗಿ ಹೆಚ್.ಓ. ವೀರಭದ್ರಪ್ಪ, ಎ.ಬಿ. ರಾಜಕುಮಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನಿಂದ ಜಿ.ಹೆಚ್. ಶ್ರೀನಿವಾಸ, ಪರಮೇಶ್ವರಪ್ಪ ಡಿ.ಎಂ. ಪಕ್ಷೇತರರಾಗಿ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನಿಂದ ೨ ನಾಮಪತ್ರ ಸಲ್ಲಿಸಿದ್ದಾರೆ.
೧೨೭ -ಕಡೂರು ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಕೆ.ಆರ್. ಗಂಗಾಧರಪ್ಪ, ಭದ್ರರಾಜು ಹೆಚ್.ಎಲ್., ಎ.ಎ.ಪಿ. ಯಿಂದ ರಾಜೇಶ್ವರಿ ಬಿ.ಹೆಚ್., ಜನತಾ ದಳ (ಜಾತ್ಯಾತೀತ)ದಿಂದ ವೈ.ಎಸ್.ವಿ. ದತ್ತ ನಾಮಪತ್ರ ಸಲ್ಲಿಸಿದ್ದು, ಕಡೂರು ಸಿ. ನಂಜಪ್ಪ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನಿಂದ ಹಾಗೂ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…