News Karnataka Kannada
Sunday, April 28 2024
ಚಿಕಮಗಳೂರು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು ೩೩ ನಾಮಪತ್ರ ಸಲ್ಲಿಕೆ

Chikmagalur: 33 nomination papers were submitted in the district today
Photo Credit : News Kannada

ಚಿಕ್ಕಮಗಳೂರು:  ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ೨೦೨೩ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಇಂದು ಚಿಕ್ಕಮಗ ಳೂರು ಜಿಲ್ಲೆಯಲ್ಲಿ ೩೩ ನಾಮಪತ್ರ ಸಲ್ಲಿಕೆಯಾಗಿದೆ.

೧೨೩ – ಶೃಂಗೇರಿ, ವಿಧಾನಸಭಾ ಕ್ಷೇತ್ರ ದಿಂದ ಪ್ರೊಟಿಸ್ಟ್ ಸರ್ವ ಸಮಾಜ ಪಾರ್ಟಿಯಿಂದ ಎಂ.ಕೆ. ದಯಾನಂದ, ಜನತಾ ದಳ (ಜಾತ್ಯಾತೀತ )ದಿಂದ ಸುಧಾಕರ ಎಸ್ ಶೆಟ್ಟಿ, ಪಕ್ಷೇತರ ಅಭ್ಯರ್ಥಿ ಗಳಾಗಿ ಮಂಜುನಾಥ ಯಾನೆ ಅಬ್ರಾ ಹಾಮ್, ಕೆ.ಆರ್. ಕುಸುಮ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ದಿಂದ ಉಮೇಶ್ ಬಿ.ಎ., ನಾಮಪತ್ರ ಸಲ್ಲಿಸಿದ್ದಾರೆ.

೧೨೪ – ಮೂಡಿಗೆರೆ, ವಿಧಾನ ಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ದೀಪಕ್ ದೊಡ್ಡಯ್ಯ, ಕರುನಾಡು ಪಕ್ಷದಿಂದ ಹೆಚ್.ಎಸ್. ಕುಮಾರಸ್ವಾಮಿ, ಎ.ಎ.ಪಿ. ಯಿಂದ ಪ್ರಭು ಸಿ., ಪಕ್ಷೇತರರಾಗಿ ಬಿ.ಬಿ. ನಿಂಗಯ್ಯ, ನಾಮಪತ್ರ ಸಲಿಸಿದ್ದಾರೆ.

೧೨೫ – ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಗಳಾಗಿ ನೂರುಲ್ಲಾಖಾನ್, ಸೈಯ್ಯದ್ ಜಬಿ, ಶಾಬುದ್ದೀನ್, ಮೋಸೀನಾ, ಸಿ.ಕೆ.ಜಗದೀಶ, ಪುಟ್ಟೇಗೌಡ ಯು.ಪಿ., ರವಿಕು ಮಾರ್ ಎನ್.ಸಿ. ಪಕ್ಷೇತರರಾಗಿ ಹಾಗೂ ಜೆಡಿಎಸ್‌ನಿಂದ, ಭಾರತೀಯ ಜನತಾ ಪಕ್ಷದಿಂದ ಸಿ.ಟಿ. ರವಿ, ಜನತಾ ದಳ (ಜಾತ್ಯಾತೀತ)ದಿಂದ ತಿಮ್ಮಶೆಟ್ಟಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಹೆಚ್.ಡಿ. ತಮ್ಮಯ್ಯ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಶಿವಪ್ರಕಾಶ್ ನಾಮಪತ್ರ ಸಲ್ಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು