News Karnataka Kannada
Monday, May 06 2024
ಚಿಕಮಗಳೂರು

ವಕೀಲರ ಮೇಲೆ ಹಲ್ಲೆ ಪ್ರಕರಣ ತನಿಖೆ ಸಿಐಡಿಗೆ

ಚಿಕ್ಕಮಗಳೂರು: ಹೆಲ್ಮೆಟ್‌ ಧರಿಸಿದೇ ಬೈಕಿನಲ್ಲಿ ಸಾಗುತ್ತಿದ್ದ ವಕೀಲನ ಮೇಲೆ ನಗರ ಪೊಲೀಸ್​ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಡಿವೈಎಸ್​ಪಿ ಶೈಲೇಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು. ಇಂದು ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿಲಾಗಿದೆ. ಈ ಬಗ್ಗೆ ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ ಸ್ಪಷ್ಟಪಡಿಸಿದ್ದಾರೆ.
Photo Credit : News Kannada

ಚಿಕ್ಕಮಗಳೂರು: ಹೆಲ್ಮೆಟ್‌ ಧರಿಸಿದೇ ಬೈಕಿನಲ್ಲಿ ಸಾಗುತ್ತಿದ್ದ ವಕೀಲನ ಮೇಲೆ ನಗರ ಪೊಲೀಸ್​ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಡಿವೈಎಸ್​ಪಿ ಶೈಲೇಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು. ಇಂದು ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿಲಾಗಿದೆ. ಈ ಬಗ್ಗೆ ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ ಸ್ಪಷ್ಟಪಡಿಸಿದ್ದಾರೆ.

ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ನ.30 ರಂದು ಹೆಲ್ಮಟ್ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಪ್ರೀತಮ್ ಎಂಬುವವರ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್, ಒಬ್ಬ ಎಎಸ್​ಐ, ಒಬ್ಬ ಹೆಡ್ ಕಾಸ್​ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳು ಸೇರಿ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆ ಠಾಣೆ ಮುಂದೆ ವಕೀಲರು ಜಮಾಯಿಸಿ ಆಕ್ರೋಶ ಹೊರಹಾಕಿದ್ದರು. ಈ ನಡುವೆ, ವಕೀಲರು ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು ಇದೀಗ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು