ಚಿಕ್ಕಮಗಳೂರು: ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಯಲ್ಲಿರುವ ಭೈರಾಪುರ ಸಮೀಪದ ಮೇಕನಗದ್ದೆಯಲ್ಲಿ ಅರಣ್ಯ ಇಲಾಖೆ ಶನಿವಾರ ಮಧ್ಯರಾತ್ರಿ ಕಾಡಾನೆ ಸೆರೆ ಕಾರ್ಯಾಚರಣೆ ನಡೆಸಿದೆ.
ಹೀಗಾಗಿ ಅಧಿಕಾರಿಗಳು ಕಾಡಾನೆಗೆ ಅರವಳಿಕೆ ನೀಡಿದ್ದಾರೆ. ಈ ಅರವಳಿಕೆ ಮಂಪರಿನಲ್ಲಿ ಆನೆ ಗುಡ್ಡದಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮೃತಪಟ್ಟಿರುವ ಕಾಡಾನೆ ಕೆಲ ದಿನಗಳ ಹಿಂದೆ ನಡೆದಿದ್ದ ಕಾರ್ಯಾಚರಣೆಯಲ್ಲಿ ಇಟಿಫ್ ಸಿಬ್ಬಂದಿ ಕಾರ್ತಿಕ್ ಮೇಲೆ ದಾಳಿ ಮಾಡಿತ್ತು. ಕಾಡಾನೆ ದಾಳಿಗೆ ಕಾರ್ತಿಕ್ ಮೃತಪಟ್ಟಿದ್ದರು. ಹೀಗಾಗಿ ಕಾಡಾನೆ ಸೆರೆಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಹೀಗಾಗಿ ಶನಿವಾರ ನಡೆದ ಕಾರ್ಯಚರಣೆ ಅವಘಡ ಸಂಭವಿಸಿದೆ.
ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…
ಇಂದು ರಾಜ್ಯದೆಲ್ಲಡೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…
ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…
ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…