ಚಾಮರಾಜನಗರ: ಜಲಕ್ರೀಡೆಯಲ್ಲಿ ತೊಡಗಿದ್ದ ಬೆಂಗಳೂರು ಮೂಲದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ಚಾಮರಾಜನಗರ ಜಿಲ್ಲೆಯ ಶಿವನ ಸಮುದ್ರ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಬಳಿ ಕಾವೇರಿ ನದಿ ಪಾತ್ರದಲ್ಲಿ ಬೆಂಗಳೂರು ಮೂಲದ ಮಕ್ಕಳು ಸೇರಿದಂತೆ ಆರು ಮಂದಿ ಜಲ ಕ್ರೀಡೆಯಲ್ಲಿ ತೊಡಗಿರುವಾಗ ಹಠತ್ತಾಗಿ ನದಿ ಪಾತ್ರದಲ್ಲಿ ನೀರು ಹರಿವು ಹೆಚ್ಚಾಗಿದ್ದರಿಂದ ಬಂಡೆಗಳ ಸಹಾಯದ ಮೂಲಕ ಬರಲು ಆಗದೇ ಪ್ರಾಣಾಪಾಯದಲ್ಲಿರುವಾಗ ಇದನ್ನು ಕಂಡ ಸ್ಥಳೀಯರು ಹಗ್ಗ ಮತ್ತು ಬೋಟ್ ಮೂಲಕ ಆರು ಮಂದಿಯನ್ನು ಸುರಕ್ಷಿತವಾಗಿ ನದಿ ದಡ ಸೇರಿಸಿ ಮನವೀಯತೆ ಮೆರೆದಿದ್ದಾರೆ.
ಕಾವೇರಿ ನದಿ ಪಾತ್ರದಲ್ಲಿ ನೀರು ಹರಿವು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ನದಿ ಪಾತ್ರದತ್ತ ಹೋಗಬಾರದೆಂದು ಈಗಾಗಲೇ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಪ್ರವಾಸಕ್ಕೆ ಬರುವವರು ಜಲಕ್ರೀಡೆ ಹಾಗೂ ಸೆಲ್ಫಿಗಾಗಿ ಹೋಗುತ್ತಿರುವುದು ವಿಪರ್ಯಾಸವಾಗಿದೆ.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…
ಬೀದರ್ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…