ಕಾಶ್ಮೀರದ ತೀತ್ವಾಲ್‌ಗೆ ಶೃಂಗೇರಿ ಶ್ರೀಗಳು: ಶಾರದಾಂಬೆಗೆ ವಿಧುಶೇಖರ ಸ್ವಾಮೀಜಿಯಿಂದ ವಿಶೇಷ ಪೂಜೆ

ಚಿಕ್ಕಮಗಳೂರು: ಜಮ್ಮು ಮತ್ತು ಕಾಶ್ಮೀರದ ತೀತ್ವಾಲ್‌ನಲ್ಲಿ ಪ್ರತಿಷ್ಠಾಪನೆಗೊಂಡಿರುವ ಶಾರದಾಂಬೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲು ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳು ತೆರಳಲಿದ್ದಾರೆ.

ತೀತ್ವಾಲ್‌ನಲ್ಲಿ ಸ್ಥಾಪನೆಗೊಂಡಿರುವ ಶ್ರೀ ಶಾರದಾಂಬೆ ವಿಗ್ರಹ ಪ್ರತಿಷ್ಠಾಪನದ ಪೂಜೆಯಲ್ಲಿ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳು ಭಾಗಿಯಾಗಲಿದ್ದಾರೆ.

ಮಾರ್ಚ್ ೧೮ರಂದು ಶೃಂಗೇರಿಯಿಂದ ಪಂಚಲೋಹದ ಶಾರದಾಂಬೆ ವಿಗ್ರಹವನ್ನ ಕಾಶ್ಮೀರಿ ಪಂಡಿತರು ಕೊಂಡೊಯ್ದಿದ್ದರು. ಮಾರ್ಚ್ ೨೨ ರಂದು ತೀತ್ವಾಲ್ ನಲ್ಲಿ ಕಾಶ್ಮೀರಿ ಪಂಡಿತರಿಂದ ಶಾರದಾಂಬೆ ವಿಗ್ರಹ ಪ್ರತಿಷ್ಠಾಪನೆ ಆಗಿತ್ತು.

ಪಂಚಲೋಹದ ವಿಗ್ರಹಕ್ಕೆ ಇದೀಗ ಶೃಂಗೇರಿ ಶ್ರೀಗಳು ಪೂಜೆ ಸಲ್ಲಿಸಲಿದ್ದಾರೆ. ಕಾಶ್ಮೀರದ ತೀತ್ವಾಲ್‌ಗೆ ತೆರಳಿ ಶೃಂಗೇರಿ ಶ್ರೀಗಳು ಪೂಜೆ ಸಲ್ಲಿಸಿಲಿದ್ದಾರೆ. ಇದೇ ತಿಂಗಳು ೫ ರಂದು ಪೂಜಾ ವಿಧಿವಿಧಾನಗಳು ನಡೆಯುಲಿವೆ.

ಕಾಶ್ಮೀರದ ತೀತ್ವಾಲ್‌ನಲ್ಲಿ ಶಾರದಾಂಬೆ ದೇವಸ್ಥಾನ ಪ್ರತಿಷ್ಠಾಪನೆಗೊಂಡಿದೆ. ಕಾಶ್ಮೀರದ ತೀತ್ವಾಲ್‌ನಲ್ಲಿರುವ ಆದಿ ಶಂಕರಾಚಾರ್ಯರ ಸರ್ವಜ್ಞ ಪೀಠ ಇದೆ. ೧೯೪೮ರಲ್ಲಿ ಪಾಕಿಸ್ತಾನಿ ಮೂಲಭೂತವಾದಿಗಳ ಆಕ್ರಮಣದಿಂದ ಶಾರದಾ ಮಂದಿರ ಸಂಪೂರ್ಣ ಹಾನಿಗೊಳಗಾಗಿತ್ತು.

ಆರ್ಟಿಕಲ್ ೩೭೦ ರದ್ದತಿ ನಂತರ ಪುನರ್ ನಿರ್ಮಾಣಗೊಳಿಸಿ ಯುಗಾದಿಯ ದಿನದಂದು ಶಾರದಾ ಮಂದಿರ ಲೋಕಾರ್ಪಣೆಗೊಂಡಿತ್ತು.

Gayathri SG

Recent Posts

ರಾಜಸ್ಥಾನ್‌ ರಾಯಲ್ಸ್‌ನಿಂದ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ

ರಾಜಸ್ಥಾನ್‌ ರಾಯಲ್ಸ್‌ ತಂಡವು ನಟ ಕಿಚ್ಚ ಸುದೀಪ್‌ ಅವರಿಗೆ ರಾಜಸ್ಥಾನ್‌ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ.

15 mins ago

ನೋಡ ನೋಡುತ್ತಿದ್ದಂತೆಯೇ ಶಿವಸೇನೆ ಉಪನಾಯಕಿ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನ

ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನಗೊಂಡ ದೃಶ್ಯ ಸಮೇತ ಘಟನೆ ಮಹಾದ್​ನಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್​​ ಯಾವುದೇ…

16 mins ago

ಕೆರೆ ಮೀನು ತಿಂದು ಇಬ್ಬರು ಮೃತ್ಯು: 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೀನು ತಿಂದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾದ ಘಟನೆ ಅರಕಲಗೂಡು ತಾಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿದೆ.

33 mins ago

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ; ದೇಶದಲ್ಲಿ ಪತ್ರಕರ್ತರ ಭದ್ರತೆಗಿಲ್ಲ ಗ್ಯಾರಂಟಿ!

ಮಾಧ್ಯಮವನ್ನು ಸಂವಿಧಾನದ 4ನೇ ಆಯಾಮ ಎಂದು ಕರೆಯಲಾಗುತ್ತದೆ. ಜಗತ್ತಿನಲ್ಲಿ ನಡೆಯುವ ವಿಚಾರಗಳನ್ನು ಸಮಾಜಕ್ಕೆ ತಿಳಿಸುವ ಕಾರ್ಯವನ್ನು ಮಾಧ್ಯಮಗಳನ್ನು ಮಾಡುತ್ತವೆ. ಸತ್ಯವನ್ನು…

40 mins ago

ʼಯಾವ ದೇಶದಲ್ಲಿ ಇದ್ದರೂ ಪ್ರಜ್ವಲ್ ರೇವಣ್ಣನನ್ನು ಹಿಡಿದು ತರುತ್ತೇವೆʼ

ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ…

47 mins ago

ಹಾಸನದ ಫಾರ್ಮ್‌ಹೌಸ್‌ಗೆ ಎಸ್ಐಟಿ ತಂಡ ಭೇಟಿ; ವಿಡಿಯೋ ಕೇಸ್‌ಗೆ ಹೊಸ ಟ್ವಿಸ್ಟ್

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ಚುರುಕಾಗಿದೆ. ಇಂದು ಬೆಳ್ಳಂಬೆಳಗ್ಗೆ ಎಸ್‌ಐಟಿ ಅಧಿಕಾರಿಗಳ ತಂಡ ಹಾಸನ…

1 hour ago