News Karnataka Kannada
Tuesday, May 07 2024
ಚಿಕಮಗಳೂರು

ಡೆಲ್ಲಿಯಿಂದ ಮಾತುಕತೆ ಪೂರ್ಣಗೊಂಡಿದೆ: ಚೈತ್ರಾ ಮತ್ತೊಂದು ವಿಡಿಯೋ ವೈರಲ್‌

Talks completed from Delhi: Chaitra's another video goes viral
Photo Credit : News Kannada

ಚಿಕ್ಕಮಗಳೂರು: ಬೈಂದೂರು ಮೂಲದ ಬೆಂಗಳೂರಿನ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮತ್ತು ಗೋವಿಂದ ಬಾಬು ಆಪ್ತ ಪ್ರಸಾದ್​​ ನಡುವೆ ನಡೆದಿದ್ದ ಸಂಭಾಷಣೆಯ ಆಡಿಯೋ ವೈರಲ್​ ಆಗಿತ್ತು. ಇದೀಗ ಚೈತ್ರಾ ಹಾಗೂ ಪ್ರಸಾದ್ ನಡುವೆ ನಡೆದಿರುವ ಮತ್ತೊಂದು ಆಡಿಯೋ ಬಹಿರಂಗವಾಗಿದೆ.

ಅಣ್ಣಾ ಬೆಳಿಗ್ಗೆ ಫೋನ್ ಮಾಡಿದ್ದರು, ಗಗನ ಹತ್ತಿರವು ಮಾತನಾಡಿದ್ದಾರೆ. ಟಿಕೆಟ್ ವಿಚಾರವಾಗಿ ಡೆಲ್ಲಿಯಿಂದ ಮಾತುಕತೆ ಪೂರ್ಣಗೊಂಡಿದೆ. ಡೆಲ್ಲಿಯಿಂದ ಫೋನ್ ಬಂದಿದೆ ಅಂದರೆ ಕೆಲಸ ಆಗಿದೆ ಎಂದರ್ಥ. ಡೆಲ್ಲಿಯಿಂದ ಫೋನ್ ಮಾಡಿದರೆ ಗೋವಿಂದ ಪೂಜಾರಿಗೆ ಪಿಕ್ ಮಾಡಲು ಹೇಳು. ಸ್ವಾಮೀಜಿ ಪೂಜೆಯಲ್ಲಿದ್ದಾರೆ ಮತ್ತೆ ಮಾತನಾಡುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ನಡೆಯುವ ಸರ್ವೇ ಕಾರ್ಯವನ್ನು ನಾವು ನೋಡಿಕೊಂಡರೆ ಸಾಕು. ದೇವರ ಮೇಲೆ ಭಾರ ಹಾಕಿ ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು