ಕೊಟ್ಟಿಗೆಹಾರ: ಉಡುಪಿ ನೂತನ ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ಕೊಟ್ಟಿಗೆಹಾರದಲ್ಲಿ ಬಿಜೆಪಿ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಉಡುಪಿಯಿಂದ ಬೆಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಕೊಟ್ಟಿಗೆಹಾರದಲ್ಲಿ ಯಶ್ಪಾಲ್ ಸುವರ್ಣ ಅವರನ್ನು ಭೇಟಿಯಾದ ಬಿಜೆಪಿ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವೇಣುಗೋಪಾಲ್ ಪೈ, ಸಂಜಯಗೌಡ, ಅಶ್ವತ್, ಸಾಗರ್, ವಸಂತ್ ಶೆಟ್ಟಿ, ರವಿ, ಸುದೀರ್, ನಾಗರಾಜ್ ಬಾಳೂರು, ಮಂಜು ಮುಂತಾದವರು ಇದ್ದರು.