News Karnataka Kannada
Thursday, May 02 2024
ಶಿವಮೊಗ್ಗ

ಅಕ್ರಮವಾಗಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ದಾಳಿ

Shivamogga
Photo Credit :

ಶಿಕಾರಿಪುರ: ಚಿಕ್ಕಜಂಬೂರು ಗ್ರಾಮದ ಮುಷ್ತಾಕ್ ಅಹಮ್ಮದ್ ಮತ್ತು ಫೀರ್ ಖಾನ್ ಎಂಬುವವರು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಶ್ರೀಗಂಧದ ಮರದ ತುಂಡುಗಳನ್ನು ಚಿಕ್ಕಜಂಬೂರು ಗ್ರಾಮದ ಕಡೆಯಿಂದ ಶಿರಾಳಕೊಪ್ಪದ ಕಡೆಗೆ ಸಾಗಾಟ ಮಾಡುತ್ತಿರುವ ಬಗ್ಗೆ ಡಿವೈಎಸ್ಪಿ ಶಿಕಾರಿಪುರ ರವರಿಗೆ ಮಾಹಿತಿ ಬಂದಿದ್ದು, ದಾಳಿ ನಡೆಸಿ ಕ್ರಮ ಕೈಗೊಳ್ಳಲು ಪಿಎಸ್ಐ ಶಿರಾಳಕೊಪ್ಪರವರಿಗೆ ಸೂಚಿಸಿದ ಮೇರೆಗೆ ಪಿಎಸ್ಐ ಮತ್ತು ಸಿಬ್ಬಂಧಿಗಳ ತಂಡವು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಜಂಬೂರು ಮತ್ತು ಕೋಡಿಕೊಪ್ಪ ಗ್ರಾಮದ ನಡುವೆ ಇರುವ ಸೇತುವೆಯ ಹತ್ತಿರ ದ್ವಿ ಚಕ್ರ ವಾಹನದಲ್ಲಿ ಬರುತ್ತಿದ್ದ ಮುಷ್ತಾಕ್ ಅಹಮ್ಮದ್, 38 ವರ್ಷ, ಚಿಕ್ಕ ಜಂಬೂರು ಗ್ರಾಮ ಶಿಕಾರಿಪುರ ಮತ್ತು ಫೀರ್ ಖಾನ್, 43 ವರ್ಷ ಚಿಕ್ಕ ಜಂಬೂರು ಶಿಕಾರಿಪುರ ರವರುಗಳನ್ನು ವಶಕ್ಕೆ ಪಡೆದು, ಆರೋಪಿತರಿಂದ ಅಂದಾಜು ಮೌಲ್ಯ ರೂ 60,000/-ಗಳ ಒಟ್ಟು 17 ಕೆ.ಜಿ 660 ಗ್ರಾಂ ತೂಕದ ಶ್ರೀಗಂಧದ ತುಂಡುಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ದ್ವಿ ಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಂಡು ಆರೋಪಿತರ ವಿರುದ್ಧ ಗುನ್ನೆ ಸಂಖ್ಯೆ 0092/2022 ಕಲಂ 379 ಐಪಿಸಿ ಮತ್ತು 86, 87 ಕರ್ನಾಟಕ ಅರಣ್ಯ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು