News Karnataka Kannada
Thursday, May 02 2024
ಶಿವಮೊಗ್ಗ

ಏಪ್ರಿಲ್ 24 ರಂದು ಶಿವಮೊಗ್ಗದ ಹೊಳಲೂರಿಗೆ ನರೇಂದ್ರ ಮೋದಿಜಿಯವರು ಭೇಟಿ

Shivamogga
Photo Credit :

 ಶಿವಮೊಗ್ಗ: ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಪ್ರಸಕ್ತ ವರ್ಷದ ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಆಚರಿಸಲು ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿಯವರು ಏಪ್ರಿಲ್ 24 ರಂದು ಶಿವಮೊಗ್ಗದ ಹೊಳಲೂರಿಗೆ ಭೇಟಿ ನೀಡವ ಹಿನ್ನಲೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ನೆಡೆದ ಸಭೆಯಲ್ಲಿ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಭಾಗವಹಿಸಿ ಸಲಹೆ ಸೂಚನೆಯನ್ನು ನೀಡಿದರು.

ಸಂಸದರು, ಸಚಿವರು ಅಧಿಕಾರಿಗಳು ಹೊಳಲೂರಿನಲ್ಲಿ ಕಾರ್ಯಕ್ರಮಕ್ಕಾಗಿ ನಿಗದಿ ಪಡಿಸಿರುವ ಸ್ಥಳವನ್ನು ವೀಕ್ಷಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯlತ್ ರಾಜ್ ಸಚಿವರಾದ ಈಶ್ವರಪ್ಪನವರು, ಸರ್ಕಾರದ ಆಪ್ತ ಮುಖ್ಯ ಕಾರ್ಯದರ್ಶಿ L. K ಅವೇಕ್, RDPR ಆಯುಕ್ತರಾದ ಶ್ರೀಮತಿ ಶಿಲ್ಪಾ ನಾಗ್, KRIDL ವ್ಯವಸ್ಥಾಪಕ ನಿರ್ದೇಶಕರಾದ ಗಂಗಾಧರ ಸ್ವಾಮಿ,
ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ , ಪೊಲೀಸ್ ಅಧೀಕ್ಷಕರಾದ ಬಿ. ಎಂ. ಲಕ್ಷ್ಮಿ ಪ್ರಸಾದ್. ಸಿ.ಇ.ಓ.ವೈಶಾಲಿ,
ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು