News Karnataka Kannada
Thursday, May 09 2024
ಶಿವಮೊಗ್ಗ

ಕೇಂದ್ರ ನಾಗರಿಕ ವಿಮಾನ ಖಾತೆ ಸಚಿವರ ಭೇಟಿ ಮಾಡಿದ ಶ್ರೀ ಬಿ.ವೈ ರಾಘವೇಂದ್ರ

Shivamogga
Photo Credit :

ಇಂದು  ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ ರಾಘವೇಂದ್ರ ರವರು ಕೇಂದ್ರ ನಾಗರಿಕ ವಿಮಾನ ಖಾತೆಯ ಸಚಿವರಾದ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಇವರನ್ನು ಭೇಟಿ ಮಾಡಿದರು. ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ,

ಇದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ರಾಜ್ಯದ ಎರಡನೇ ಅತಿ ಉದ್ದ ವಿರುವ runway ಹೊಂದಿದ್ದು, ಶಿವಮೊಗ್ಗ ಜಿಲ್ಲೆ ಕರ್ನಾಟಕ ಭೂಪಟದ ಮಧ್ಯಭಾಗದಲ್ಲಿ ಇರುತ್ತದೆ.

ಆದ್ದರಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆದಷ್ಟು ಬೇಗ Multi Disciplinary Team ಕೂಡಲೇ ಕಳುಹಿಸಿಕೊಡುವುದು, Electrical Equipment Funding ಮತ್ತು RCS UDAN-4.2 ಯೋಜನೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆ ಹಾಗೂ ನೆರೆಯ ಜಿಲ್ಲೆಗಳ ಜನರಿಗೆ ದೇಶದ ಮಹಾನಗರಗಳಿಗೆ ಹೋಗಿಬರಲು ಮತ್ತು ವ್ಯಾಪಾರ ಹಾಗೂ ಪ್ರವಾಸೋದ್ಯಮ ಸಲುವಾಗಿ ಬರುವ ಪ್ರಯಾಣಿಕರನ್ನು ಉತ್ತೇಜನ ನೀಡುವ ಸಲುವಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಮೂಲಕ ದೇಶದ 11 ಪ್ರಮುಖ ನಗರಗಳ ವಿಮಾನ ನಿಲ್ದಾಣಕ್ಕೆ ಜೋಡಣೆ ಮಾಡುವ ಮಾರ್ಗಗಳಾದ
1. Mumbai -Shimogga- Mumbai
2. Mumbai-Shimogga- Mangalore
3. Mumbai-Shimogga- Chennai
4. Mumbai-Shimogga- Tirupati
5. Shimogga-Gulbarga- Hyderabad
6. Shimogga-Gulbarga-Delhi
7. Bangalore-Shimogga- Belgaum,
8. Bangalore-Shimogga- Delhi
9. Cochin- Shimogga-Delhi

10. Bangalore-Shimogga- Goa ಮತ್ತು
11. Hyderabad-Shimogga- Cochin ಮಾರ್ಗಗಳನ್ನು ಕೂಡಲೇ ಟೆಂಡರ್ ಕರೆಯುವ ಮೂಲಕ ವಿಮಾನ ಸಂಚರಿಸಲು ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಮಾನ್ಯ ಕೇಂದ್ರ ಮಂತ್ರಿಗಳನ್ನು ಈ ಸಂದರ್ಭದಲ್ಲಿ ಕೋರಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು