News Karnataka Kannada
Friday, May 03 2024
ಶಿವಮೊಗ್ಗ

ಕೊಲೆ ಆರೋಪಿಗಳ ಮಾಹಿತಿ ಸಿಕ್ಕಿದೆ, ಕೂಡಲೇ ಬಂಧಿಸುತ್ತೇವೆ: ಶಿವಮೊಗ್ಗದಲ್ಲಿ ಆರಗ ಜ್ಞಾನೇಂದ್ರ

Aaraga Jnanendra
Photo Credit :

ಶಿವಮೊಗ್ಗ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಪೊಲೀಸರು ಶೀಘ್ರವೇ ಬಂಧಿಸಲಿದ್ದಾರೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಪೊಲೀಸರು ಶೀಘ್ರವೇ ಬಂಧಿಸಲಿದ್ದಾರೆ. ಈಗಾಗಲೇ ನಾಲ್ಕೈದು ಆರೋಪಿಗಳ ಸುಳಿವು ಸಿಕ್ಕಿದೆ. ಪೊಲೀಸರು ಬಂಧಿಸಲಿದ್ದಾರೆ. ಘಟನೆ ಬಳಿಕ ನಗರದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಯುವಕನ ಸಾವಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಪೊಲೀಸರು ಆರೋಪಿಗಳ ಬೆನ್ನು ಬಿದ್ದಿದ್ದಾರೆ. ಕಾನೂನು ಮೂಲಕವೇ ಶಿಕ್ಷೆ ಕೊಡಿಸುವ ಕೆಲಸ ಮಾಡಲಾಗುವುದು ಎಂದರು.

ಶಿವಮೊಗ್ಗದ ನಗರದ ಭಾರತಿ ಕಾಲನಿಯಲ್ಲಿ ಭಾನುವಾರ ರಾತ್ರಿ ಸೀಗೆಹಟ್ಟಿಯ ಹರ್ಷಶೆಟ್ಟಿ (22) ಎಂಬ ಯುವಕನನ್ನು ದುಷ್ಕರ್ಮಿಗಲು ಹತ್ಯೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು