News Karnataka Kannada
Monday, April 29 2024
ಶಿವಮೊಗ್ಗ

ದತ್ತ ಪೀಠದಲ್ಲಿ ಉರುಳಿದ ಬಸ್: 40 ಮಂದಿಗೆ ಗಾಯ

Accident.
Photo Credit :

ಚಿಕ್ಕಮಗಳೂರು: ದತ್ತಪೀಠದ ಅತ್ತಿಗುಂಡಿ ಸಮೀಪ ಎಸ್ಎಂಎಸ್ ಬಸ್ಸು ಪಲ್ಟಿಯಾಗಿ ಮೂವತ್ತರಿಂದ ನಲವತ್ತು ಜನರಿಗೆ ಗಂಭೀರ ಗಾಯಗಳಾಗಿವೆ. ಚಿಕ್ಕಮಗಳೂರು ನಗರದ ಜಿಲ್ಲಾಸ್ಪತ್ರೆಗೆ ಎಲ್ಲರನ್ನು ದಾಖಲು ಮಾಡಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಇನ್ನಷ್ಟೇ ಮಾಹಿತಿ ಹೊರ ಬರಬೇಕಿದೆ.

ಅಂಗಡಿ ಬಳಿ ಕುಳಿತುಕೊಂಡು ಮಾತನಾಡುತ್ತಿದ್ದ ಯುವಕರ ಮೇಲೆ ಹರಿದ ಕಾರು: ಕಾರೊಂದು ನಿಯಂತ್ರಣ ತಪ್ಪಿ ಅಂಗಡಿ ಬಳಿ ಕುಳಿತುಕೊಂಡಿದ್ದವರ ಮೇಲೆ ಹರಿದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೇಕಲ ಕೋಟಿಕುಳದಲ್ಲಿ ನಡೆದಿದೆ.

ವಿಷ್ಣು ಪ್ರಸಾದ್(20) ಮೃತ ಯುವಕ. ಘಟನೆಯಲ್ಲಿ ನಿತಿನ್ ಮತ್ತು ಶ್ರೀಲಾಲ್ ಎಂಬವರು ಗಾಯಗೊಂಡಿದ್ದಾರೆ.ಮೂವರು ಯುವಕರು ಅಂಗಡಿ ಬಳಿ ಕುಳಿತುಕೊಂಡು ಮಾತನಾಡುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಯುವಕರ ಮೇಲೆ ಹರಿದು ದುರ್ಘಟನೆ ಸಂಭವಿಸಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು