ಚಿಕ್ಕಮಗಳೂರು: ದತ್ತಪೀಠದ ಅತ್ತಿಗುಂಡಿ ಸಮೀಪ ಎಸ್ಎಂಎಸ್ ಬಸ್ಸು ಪಲ್ಟಿಯಾಗಿ ಮೂವತ್ತರಿಂದ ನಲವತ್ತು ಜನರಿಗೆ ಗಂಭೀರ ಗಾಯಗಳಾಗಿವೆ. ಚಿಕ್ಕಮಗಳೂರು ನಗರದ ಜಿಲ್ಲಾಸ್ಪತ್ರೆಗೆ ಎಲ್ಲರನ್ನು ದಾಖಲು ಮಾಡಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಇನ್ನಷ್ಟೇ ಮಾಹಿತಿ ಹೊರ ಬರಬೇಕಿದೆ.
ಅಂಗಡಿ ಬಳಿ ಕುಳಿತುಕೊಂಡು ಮಾತನಾಡುತ್ತಿದ್ದ ಯುವಕರ ಮೇಲೆ ಹರಿದ ಕಾರು: ಕಾರೊಂದು ನಿಯಂತ್ರಣ ತಪ್ಪಿ ಅಂಗಡಿ ಬಳಿ ಕುಳಿತುಕೊಂಡಿದ್ದವರ ಮೇಲೆ ಹರಿದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೇಕಲ ಕೋಟಿಕುಳದಲ್ಲಿ ನಡೆದಿದೆ.
ವಿಷ್ಣು ಪ್ರಸಾದ್(20) ಮೃತ ಯುವಕ. ಘಟನೆಯಲ್ಲಿ ನಿತಿನ್ ಮತ್ತು ಶ್ರೀಲಾಲ್ ಎಂಬವರು ಗಾಯಗೊಂಡಿದ್ದಾರೆ.ಮೂವರು ಯುವಕರು ಅಂಗಡಿ ಬಳಿ ಕುಳಿತುಕೊಂಡು ಮಾತನಾಡುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಯುವಕರ ಮೇಲೆ ಹರಿದು ದುರ್ಘಟನೆ ಸಂಭವಿಸಿದೆ
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.