ಶಿವಮೊಗ್ಗ: ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನೂತನ ತಂತ್ರಗಾರಿಕೆ ಬಳಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಪರಪ್ಪನ ಅಗ್ರಹಾರದಲ್ಲಿ ಖೈದಿಗಳಿಗೆ ಗಾಂಜಾ ಸಹಿತ ಎಲ್ಲಾ ವಸ್ತುಗಳೂ ಸಿಗುತ್ತಿವೆ. ಅಲ್ಲಿಂದಲೇ ಕರೆ ಮಾಡಿ ಸಾರ್ವಜನಿಕರಿಗೆ, ಉದ್ಯಮಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಇತ್ತು. ಹಾಗಾಗಿ ಪರಪ್ಪನ ಅಗ್ರಹಾರದಲ್ಲಿ ವಿಮಾನ ನಿಲ್ದಾಣಗಳಲ್ಲಿ ಇರುವಂತಹ ತಪಾಸಣಾ ವ್ಯವಸ್ಥೆ ಜಾರಿಗೆ ತರಲಾಗಿದೆ. ಅಲ್ಲಿನ ಸಿಬ್ಬಂದಿಗಳನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ಏಜೆನ್ಸಿಯನ್ನೇ ನಿಯುಕ್ತಿ ಮಾಡಲಾಗಿದೆ ಎಂದರು.
ಇನ್ನು ಪರಪ್ಪನ ಅಗ್ರಹಾರಕ್ಕೆ ಬರುವ ದಿನಸಿ ಸಾಮಗ್ರಿಗಳಲ್ಲೇ ಅಕ್ರಮ ವಸ್ತುಗಳನ್ನು ಸಾಗಿಸಲಾಗುತ್ತದೆ ಎಂಬ ಮಾಹಿತಿ ಕೂಡಾ ಇತ್ತು. ಹಾಗಾಗಿ ದಿನಸಿ ವಸ್ತುಗಳನ್ನು ಜೈಲಿನ ಪ್ರವೇಶದಲ್ಲೇ ಇಳಿಸಲಾಗುತ್ತದೆ. ಬಳಿಕ ಅಲ್ಲಿ ಪರಿಶೀಲನೆ ನಡೆಸಿ ಬಳಕೆಗೆ ನೀಡಲಾಗುತ್ತಿದೆ. ಇದರಿಂದ ಖೈದಿಗಳಿಗೆ ತಲೆನೋವು ಎದುರಾಗಿದೆ ಎಂದರು.
ರಾಜ್ಯ ವಿಧಾನ ಪರಿಷತ್ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…
ಪ್ಲೇ ಆಫ್ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024) ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್…
ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್ಮಟ್ಟ ದಿಂದ…
ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…
ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…
ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…