News Karnataka Kannada
Tuesday, April 30 2024
ಶಿವಮೊಗ್ಗ

ಮತದಾನ ಹಿನ್ನೆಲೆ, ನಾಳೆ ಶಿವಮೊಗ್ಗ ಮಹಾನಗರ ಪಾಲಿಕೆ ಆವರಣಕ್ಕೆ ಪ್ರವೇಶ ನಿರ್ಬಂಧ

Shivamogga Mahanagara Palike
Photo Credit :

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಸಭಾಂಗಣದ ಮತಗಟ್ಟೆಯಲ್ಲಿ ವಿಧಾನ ಪರಿಷತ್ ಚುನಾವಣೆಯ ಮತದಾನವಿರುವುದರಿಂದ ದಿ: 10/12/2021 ರಂದು ಒಂದು ದಿನ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ನಾಳೆಯಂದು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯದಿರುವ ಕಾರಣ ಸಾರ್ವಜನಕರು ಸಹಕರಿಸುವಂತೆ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಅಂಚೆ ಅದಾಲತ್

ಶಿವಮೊಗ ನಗರದ ಕೋಟೆರಸ್ತೆ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ದಿ: 14/12/2021ರಂದು ಬೆಳಗ್ಗೆ 12.00 ರಿಂದ ಮ. 1.00 ರವರೆಗೆ ಅಂಚೆ ಅದಾಲತ್ ಏರ್ಪಡಿಸಲಾಗಿದೆ.

ಸಾರ್ವಜನಿಕರು ಅಂಚೆ ಇಲಾಖೆಯ ಬಗ್ಗೆ ಸಲಹೆ/ಅಹವಾಲುಗಳಿದ್ದಲ್ಲಿ ಅಂಚೆ ಅಧೀಕ್ಷರಿಗೆ ದಿ: 13/12/2021ರ ಒಳಗೆ ವಿವರಗಳನ್ನು ಬರೆದು ಕಳುಹಿಸುವುದು ಹಾಗೂ ಡಿ.14 ರಂದು ಅಂಚೆ ಅದಾಲತ್‍ನಲ್ಲಿ ಭಾಗವಹಿಸುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು